spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

14 ಸುದ್ದಿ ನಿರೂಪಕರನ್ನು ಬಹಿಷ್ಕರಿಸಿದ INDIA ಬಣ ಕಾರಣ ಇಲ್ಲದೆ

ಬೆಂಗಳೂರು: ಬಿಜೆಪಿ ಮನಿಸಲು ಸಜ್ಜಾದ INDIA 14 ಸುದ್ದಿ ನಿರೂಪಕರನ್ನು ಬಹಿಷ್ಕರಿಸಿ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅರ್ನಬ್ ಗೋಸ್ವಾಮಿ ಸೇರಿದಂತೆ ಹಿಂದಿ ಹಾಗೂ ಇಂಗ್ಲಿಷ್ ಸುದ್ದಿ ವಾಹಿನಿಗಳನ್ನು ಪ್ರತಿನಿಧಿಸುವ ಒಟ್ಟು 14 ಸುದ್ದಿ ನಿರೂಪಕರ ಬಹಿಷ್ಕರಿಸಿ ಗುರುವಾರ ಹೆಸರುಗಳ ಪಟ್ಟಿ ಬಿಡುಗಡೆ ಮಾಡಿದೆ.

ಬಿಜೆಪಿ ಪರ ಎಂದು ಗುರುತಿಸಿಕೊಂಡಿರುವ ಅಥವಾ ಪ್ರಚೋದನಾತ್ಮಕ ಮತ್ತು ಕೋಮು ಭಾವನೆ ಕೆರಳಿಸುವಂತೆ ಚರ್ಚಾ ಕಾರ್ಯಕ್ರಮ ನಡೆಸುವ ಆರೋಪದಡಿ ಈ ನಿರೂಪಕರನ್ನು ಬಹಿಷ್ಕರಿಸಲು INDIA ಬಣ ನಿರ್ಧರಿಸಿದೆ.

ಅದಿತಿ ತ್ಯಾಗಿ,ಅಮನ್ ಚೋಪ್ರಾ, ಅಮೀಶ್ ದೇವಗನ್, ಆನಂದ್ ನರಸಿಂಹನ್, ಅರ್ನಬ್ ಗೋಸ್ವಾಮಿ, ಅಶೋಕ್ ಶ್ರೀವಾಸ್ತವ ಚಿತ್ರ ತ್ರಿಪಾಠಿ, ಗೌರವ್ ಸಾವಂತ್, ನವಿಕಾ ಕುಮಾರ್, ಪ್ರಾಚಿ ಪರಾಶರ್, ರುಬಿಕಾ ಲಿಯಾಖತ್ ಶಿವ್ ಅರೂರ್, ಸುಧೀರ್ ಚೌಧುರಿ, ಸುಶಾಂತ್ ಸಿನ್ಹಾ ಪಟ್ಟಿಯಲ್ಲಿ ಇರುವವರಾಗಿದ್ದು, ಇವರುಗಳು ನೈಜ ಸಮಸ್ಯೆಗಳ ಕುರಿತಾದ ಗಮನವನ್ನು ಬೇರೆಡೆ ತಿರುಗಿಸುವ ಕೆಲಸವನ್ನು ಈ ನಿರೂಪಕರು ಮಾಡುತ್ತಿದ್ದಾರೆ ಎಂದು ದೂರಲಾಗಿದೆ.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -