ಇಂಡಿಯಾ, ಭಾರತ ಹೆಸರಿನಲ್ಲಿ ವಿವಾದ, ಚರ್ಚೆ ಶುರು ಆದ ಬಗ್ಗೆ ಶಿವಮೊಗ್ಗದಲ್ಲಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದರು.
ಇಂಡಿಯಾ ಹೆಸರಿಗೆ ತುಂಬಾ ಹಿನ್ನೆಲೆ ಇಲ್ಲ. ಬ್ರಿಟಿಷರಿಗೆ ಭಾರತ ಅಂತಾ ಉಚ್ಚಾರಣೆ ಕಷ್ಟ ಆಗುತ್ತಿತ್ತು. ಅದಕ್ಕಾಗಿ ಬ್ರಿಟಿಷರು ಇಂಡಿಯಾ ಪದ ಬಳಕೆ ಮಾಡಿದ್ದರು. ಇಂಡಿಯಾ ಶಬ್ದಕ್ಕೆ ಅಂತಹ ಮಹತ್ವ ಇಲ್ಲ. ಬ್ರಿಟಿಷರು, ಮೊಘಲರ ಕಾಲದಲ್ಲಿ ಆದ ಪರಿವರ್ತನೆ ಬಗ್ಗೆ ಚರ್ಚೆ ಆಗುತ್ತಿದೆ. ದೇಶದ ಹೆಸರು ಭಾರತ ಎನ್ನುವುದು ಸರಿಯಾದ ನಿರ್ಧಾರ. ಯಾರೂ ಕೂಡ ಇಂಡಿಯಾ ಮಾತಾ ಕೀ ಜೈ ಎನ್ನುವುದಿಲ್ಲ. ನಾವೆಲ್ಲ ಭಾರತ ಮಾತಾ ಕೀ ಜೈ ಎನ್ನುತ್ತೇವೆ ಎಂದರು.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...