ನವದೆಹಲಿ: ಕಾವೇರಿ ವಿವಾದದ ಕುರಿತು ದೆಹಲಿಯಲ್ಲಿ ನಡೆದ ರಾಜ್ಯ ಜನಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕರ್ನಾಟಕದ ಹಿತಕಾಪಾಡುವಲ್ಲಿ ನಮ್ಮ ಬದ್ಧತೆ ಇದೆ.
ಮೊದಲು ನೀರು ಹರಿಸಿ ಈಗ ಸಭೆ ಮಾಡುವುದು. ಮೈತ್ರಿ ಗಟ್ಟಿಗೊಳಿಸಲು ನೀರು ಹರಿಸಲಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗಬಾರದು ಎಂದು ಹೇಳಿದ್ದೇನೆ. ನೀವು ಮೊದಲು ನೀರು ಹರಿಸುವಾಗ ಯಾರನ್ನು ಕೇಳಿದ್ರಿ ? ಆಗ ನಿಮಗೆ ಸಂಸದರ ನೆನಪು ಆಗಲಿಲ್ವಾ ? ಈ ವಿಷಯದಲ್ಲಿ ರಾಜಕೀಯ ಮಾಡಬೇಡಿ ಅಂತ ಸರ್ಕಾರಕ್ಕೆ ಹೇಳಿದ್ದೇನೆ ಎಂದು ಹೇಳಿದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...