ಕರ್ನಾಟಕದಲ್ಲಿ ಇರುವುದು ಅಸಮರ್ಥ ಸರ್ಕಾರ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬರ ಇದ್ದರೂ ಯಾವುದೇ ಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿಲ್ಲ. ಗ್ಯಾರಂಟಿ ಯೋಜನೆಯ ಜಾಹೀರಾತಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 41,630 ಹೆಕ್ಟೇರ್ ಭತ್ತ ಒಣಗಿ ಹೋಗಿದೆ. ಬರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ 192 ಕೋಟಿ ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ ಈ ಬಾರಿ ಪರಿಹಾರ ಮೊತ್ತವನ್ನೂ ಕಡಿತಗೊಳಿಸಿದೆ ಎಂದು ವಾಗ್ದಾಳಿ ನಡೆಸಿದರು.
ಜೈಪುರ: ರಾಜಸ್ಥಾನದ ಝಲ್ರಾಪಟನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಅವರು, 53,193 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಮ್ ಲಾಲ್ ಚೌಹಾಣ್ ವಿರುದ್ಧ ವಸುಂಧರಾ 51,000ಕ್ಕೂ ಹೆಚ್ಚು...
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಕಂಡುಬಂದಿದೆ.
ಕಾಂಗ್ರೆಸ್ನ ಮೂವರು ಸಂಸದರಿಗೆ ಜಯವಾಗಿದ್ದು, ಬಿಜೆಪಿಯ ಮೂವರು ಸಂಸದರಿಗೆ ಸೋಲಾಗಿದೆ. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ನ ರೇವಂತ್ ರೆಡ್ಡಿ, ಉತ್ತಮ್ ಕುಮಾರ್ ರೆಡ್ಡಿ, ಕೊಮಟಿರೆಡ್ಡಿ...