ಕಲಬುರಗಿ: ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದೆನೆ. ನನಗೆ ಕೊಟ್ಟ ಕೆಲಸವನ್ನ ನಾನು ಸಮರ್ಥವಾಗಿ ನಿಭಾಯಿಸಿದ್ದೆನೆ. ಯಾರಿಗೂ ಸಹ ಕೆಟ್ಟ ಕೆಲಸ ಮಾಡಿಲ್ಲ. ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕೆಲಸ ಮಾಡಿದ್ದೇನೆ.
ಎರಡನೇ ವರ್ಷದಲ್ಲಿ ತೆಲಂಗಾಣ ಸೇರಿದಂತೆ ಅನೇಕ ರಾಜ್ಯಗಳ ಚುನಾವಣೆಗಳಿವೆ. ಎರಡನೇ ವರ್ಷದಲ್ಲಿ ಬಹಳಷ್ಟು ಸವಾಲುಗಳಿವೆ ಅದನ್ನು ಬಗೆಹರಿಸುತ್ತೆನೆ. ಆಗ ಮಾತ್ರ ಹೆಸರು ಬರುತ್ತದೆ. ಯಾವ ಸಮಸ್ಯೆ ಕೂಡ ನನಗೆ ಕಠಿಣ ಅನ್ನಿಸುತ್ತಿಲ್ಲ. ಪಂಚರಾಜ್ಯ ಚುನಾವಣೆಯಲ್ಲಿ ಎಲ್ಲಾ ಕಡೆ ಒಳ್ಳೆ ವಾತಾವರಣವಿದೆ. ಆದರೆ ಮೋದಿ ಸರ್ಕಾರ ಇಡಿ ದಾಳಿಮಾಡಿ ನಮ್ಮ ಸಿಎಂ, ಮಂತ್ರಿ ಹಾಗೂ ಕಾರ್ಯಕರ್ತರ ಶಕ್ತಿ ಕುಂದಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲಿ ನಾಮಪತ್ರ ಸಲ್ಲಿಸುವ ಕೆಲಸ ನಡೆಯುತ್ತಿರುವ ವೇಳೆ ತಮ್ಮ ಎಲ್ಲಾ ಅಸ್ತ್ರ ಪ್ರಯೋಗ ಮಾಡುತ್ತಿದ್ದಾರೆ. ಮೋದಿ ತಮ್ಮ ಬಳಿ ಇರುವ ಎಲ್ಲಾ ಅಸ್ತ್ರ ಗಳನ್ನು ರಾಜಕೀಯವಾಗಿ ಬಳಸುತ್ತಿದ್ದಾರೆ. ಆದರೆ ಅವರ ಹೆದರಿಕೆಗೆ ನಾವು ನಮ್ಮ ತತ್ವ ಬಿಡಲ್ಲ. ಈ ಚುನಾವಣೆ ಬಳಿಕ ಎಲ್ಲದಕ್ಕೂ ಸಹ ಜನ ಉತ್ತರ ಕೊಡುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...