spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ಹಿರೇಬಾಗೇವಾಡಿಯ ಪೋಲಿಸರನ್ನು ಸನ್ಮಾನಿಸಿದ ಕುಕಡೊಳ್ಳಿ ಜನತೆ..

ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಸಾರ್ವಜನಿಕರನ್ನು ನಿಭಾಯಿಸಿ ಉತ್ತಮ ಸೇವೆ ಸಲ್ಲಿಸಿದ ಹಿರೇಬಾಗೇವಾಡಿಯ ಪೋಲಿಸ್ ಸಿಬ್ಬಂದಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೋಲಿಸರ ಸೇವೆ ಶ್ಲಾಗಣೀಯ ಶ್ರೀ ಯುವಶಕ್ತಿ ಗಜಾನನ ಯುವಕ ಸಂಘದ ಯುವಕರು ಕುಕಡೊಳ್ಳಿಯಲ್ಲಿ ನಡೆದ ಗಣೇಶೋತ್ಸವದ ಅದ್ಧೂರಿ ಸಂಭ್ರಮದಲ್ಲಿ ಜನದಟ್ಟಣೆಯನ್ನು ನಿಭಾಯಿಸಿ ಸ್ಥಳೀಯ ಪೋಲಿಸ ಇಲಾಖೆಯ ಸೇವೆ ಮರೆಯುವಂತಿಲ್ಲ.

ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಹಿರೇಬಾಗೇವಾಡಿಯ ಪೋಲಿಸ ಠಾಣೆಯ ಹತ್ತಾರು ಸಿಬ್ಬಂದಿಗಳ ಜೊತೆಗೆ ಗ್ರಾಮಸ್ಥರು ಸಹ ಕೈ ಜೋಡಿಸಿ ಸಹಕರಿಸಿದರು, ಇದೇ ಸಂದರ್ಭದಲ್ಲಿ ಮಲ್ಲೇಶ ಸಾರಾವರಿ, ಪಕ್ಕೀರ ವಡ್ಡಿನ, ಪರಶುರಾಮ ವಡ್ಡಿನ, ವಿಠ್ಠಲ ವಡ್ಡಿನ, ನಾಗರಾಜ ಸಾರಾವರಿ, ಅನಿಲ ವಡ್ಡಿನ, ಸುಭಾಸ ಸಾರಾವರಿ, ವಿಠ್ಠಲ ಹೊಸುರ ಸೇರಿದಂತೆ ಯುವಶಕ್ತಿ ಗಜಾನನ ಯುವಕ ಸಂಘದ ಯುವಕರು ಪಾಲ್ಗೊಂಡಿದ್ದರು..

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -