spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಅವತ್ತು ಅಮಿತ್ ಶಾ ಮಾತಿಗೆ ಹ್ಞೂಂ ಅಂದಿದ್ರೆ ಐದು ವರ್ಷ ಸಿಎಂ ಆಗ್ತಿದ್ದೆ: ಕುಮಾರಸ್ವಾಮಿ

ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ HD ದೇವೇಗೌಡ ಹಾಗೂ HD ಕುಮಾರಸ್ವಾಮಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ನಾನು ಅಲ್ಪಸಂಖ್ಯಾತರೇ ಅಲ್ಲ, ಎಲ್ಲ ಸಮುದಾಯಗಳ ರಕ್ಷಣೆ ಮಾಡುತ್ತೇವೆ. ಬಿಜೆಪಿ ಬಿ ಟೀಮ್ ಅಂತ ಹೇಳ್ತಾ ಇದ್ದಾರೆ ಮಹಾ ನಾಯಕರು.
2018 ರಲ್ಲಿ ಸಿದ್ದರಾಮಯ್ಯ, ಖರ್ಗೆ,‌ಡಿಕೆಶಿ, ಪರಮೇಶ್ವರ್ ಇದ್ರು. ನಮ್ಮ ಪಕ್ಷಕ್ಕೆ ನನ್ನ ಮಗನಿಗೆ ಸಿಎಂ ಸ್ಥಾನ ಬೇಡ ಅಂತ‌ ದೇವೇಗೌಡರು ಹೇಳಿದ್ರು. ಕಾಂಗ್ರೆಸ್ ಕೇಂದ್ರ ನಾಯಕರು ಇಲ್ಲ ಕುಮಾರಸ್ವಾಮಿ ಸಿಎಂ ಆಗಬೇಕು ಅಂದ್ರು. ಅವತ್ತೆ ಮಧ್ಯಾಹ್ನ 2 ಗಂಟೆಗೆ ಅಮಿತ್ ಶಾ ಕಾಲ್ ಮಾಡಿದ್ರು. ಅವತ್ತೆ ನಾನು ಒಪ್ಪಿದ್ರೆ ಐದು ವರ್ಷಗಳ ಸಿಎಂ ಆಗ್ತಾ ಇದ್ದೆ ಎಂದು ಹೇಳಿದ್ದಾರೆ.

Related News

ಮಕ್ಕಳಿಗೆ ಸಂವಿಧಾನ ಪಾಠ; ಹಕ್ಕು-ಕರ್ತವ್ಯಗಳ ಮನನ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಳ ಚಳಿಗಾಲ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿ ವಿಶೇಷ ಆತಿಥ್ಯ ನೀಡಲಾಯಿತು. ಕಲಾಪ ವೀಕ್ಷಣೆಗೆ ತಂಡೋಪತಂಡವಾಗಿ ಆಗಮಿಸುವ ಮಕ್ಕಳನ್ನು ಸುವರ್ಣ ವಿಧಾನಸೌಧದ...

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

Latest News

- Advertisement -
- Advertisement -
- Advertisement -
- Advertisement -