spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಷಡ್ಯಂತ್ರ ಹೇಳಿಕೆ; ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಷಡ್ಯಂತ್ರ ನಡೆದಿದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್​ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ನಾವು ಕುಟುಂಬ ಸಮೇತ ಪ್ರವಾಸ ಹೋಗಿದ್ದು ಯುರೋಪ್​ಗೆ ಆದ್ರೆ, ಸರ್ಕಾರ ಕೆಡವಲು ಹೋಗಿದ್ದೇವೆ ಎಂಬ ರೀತಿ ಬಿಂಬಿಸಲಾಗಿದೆ. 19 ಸ್ಥಾನ ಗೆದ್ದ ನಮ್ಮ ಬಗ್ಗೆ ಎಷ್ಟು ಭಯ ಇದೆ ಎಂದು ಅವರ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -