spot_img
spot_img
spot_img
spot_img
spot_img
spot_img
spot_img
20.7 C
Belagavi
Monday, December 11, 2023
spot_img

ಲಲಿತಾ ಪಂಚಮಿ ನಿಮಿತ್ತ ಕುಂಕುಮಾರ್ಚನೆ

ಬೆಳಗಾವಿ: ಇಲ್ಲಿನ ಹವ್ಯಕ ಮಂಡಲ ಹಾಗೂ ಸ್ವರ್ಣವಲ್ಲಿ ಸೇವಾ ಸಮಿತಿ ವತಿಯಿಂದ ನಗರದ ಪ್ರೊಗ್ರೆಸೀವ್ ಟ್ರೇಡರ್ಸ್ ನ ಗೀತ -ಗಂಗಾ ಕಟ್ಟಡದ ಮಹಡಿಯಲ್ಲಿ ಲಲಿತಾ ಪಂಚಮಿ ನಿಮಿತ್ತ ಕುಂಕುಮಾರ್ಚನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬೆಳಗಾವಿ ನಗರದ ವಿವಿಧ ಭಾಗಗಳ 150 ಕ್ಕೂ ಹೆಚ್ಚು ಸುಮಂಗಲೆಯರು ಶ್ರದ್ಧಾ ಭಕ್ತಿಯಿಂದ ಶ್ರೀ ಲಲಿತಾ ದೇವಿಯನ್ನು ಕುಂಕುಮಾರ್ಚನೆ ಸೇವೆ ಯೊಂದಿಗೆ ಆರಾಧಿಸಿದರು.

ಕಳೆದ 24 ವರ್ಷಗಳಿಂದ ಸೋಂದಾ ಸ್ವರ್ಣವಲ್ಲಿ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಗಳ ಆದೇಶದಂತೆ ಈ ಕಾರ್ಯಕ್ರಮ ನಡೆದು ಬರುತ್ತಿದ್ದು, ವಿದ್ವಾನ್ ಶ್ರೀ ಸೂರ್ಯನಾರಾಯಣ ಭಟ್ ಕಾರ್ಯಕ್ರಮ ನಡೆಸಿಕೊಟ್ಟರು.

ಸ್ಥಳಾವಕಾಶ ಮಾಡಿಕೊಟ್ಟ ಶ್ರೀ ಪರಮೇಶ್ವರ ಹೆಗಡೆ ಹಾಗೂ ಗೀತಾ ಹೆಗಡೆ ದಂಪತಿಗೆ ಕೃತಜ್ಞತೆ ಸಲ್ಲಿಸಲಾಯಿತು. ಶ್ರೀಧರ ಹೆಗಡೆ ಹಾಗೂ ಗಂಗಾ ಹೆಗಡೆ ದಂಪತಿ ಮಹಿಳೆಯರಿಗೆ ಉಡಿ ತುಂಬಿದರು. ನಂತರ ಪ್ರಸಾದ ಭೋಜನ ಕಾರ್ಯಕ್ರಮ ನಡೆಯಿತು.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -