ಬೆಳಗಾವಿ: ಕುಂದಾನಗರಿಯಲ್ಲಿ ಇಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ನಗರದ ಚನ್ನಮ್ಮ ವೃತ್ತ ಕನ್ನಡಮಯವಾಗಿದೆ.
ನಗರದ ಪ್ರತಿಯೊಂದು ಬೀದಿಯಲ್ಲಿ ಕನ್ನಡದ ಬಾವುಟಗಳ ರಾರಾಜಿಸುತ್ತಿವೆ. ಇದೇ ಮೊದಲ ಬಾರಿಗೆ ಚನ್ನಮ್ಮ ವೃತ್ತದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ರಾಜ್ಯೋತ್ಸವ ಮೆರವಣಿಗೆ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ. ಸಂಜೆ ವರೆಗೂ ಮೆರವಣಿಗೆಯಲ್ಲಿ ಐದು ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ. ಬೃಹತ್ ಮೆರವಣಿಗೆಯಲ್ಲಿ ನೂರಕ್ಕೂ ಅಧಿಕ ರೂಪಕಗಳು ಭಾಗಿಯಾಗಲಿವೆ. ಚನ್ನಮ್ಮ ವೃತ್ತದಿಂದ ಶನಿವಾರ ಕೂಟದವರೆಗೆ ಮೆರವಣಿಗೆ ನಡೆಯಲಿದೆ.
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...