ರೈತ ಮುಖಂಡ ಕುರಬೂರು ಶಾಂತಕುಮಾರ್ ಅವರು ಬೆಂಗಳೂರು ಬಂದ್ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ನೂರಾರು ಸಂಘ ಸಂಸ್ಥೆಗಳು ಬಂದ್ಗೆ ಬೆಂಬಲ ಕೊಟ್ಟಿದೆ.
ಸಂಪೂರ್ಣ ಬಂದ್ ಮಂಗಳವಾರ ನಡೆಯಲಿದೆ. ಟೌನ್ ಹಾಲ್ ಮೂಲಕ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗ ರ್ಯಾಲಿ ನಡೆಯಲಿದೆ. 26ರ ಬಂದ್ಗೆ ಬೆಂಬಲ ಕೊಡಲು ವಾಟಳ್ಗೆ ಹೇಳಿದ್ದೇವೆ ಎಂದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...