spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಚುುನಾವಣೆ ಮುಗಿದರೂ ಕರ್ತವ್ಯ ಮರೆಯದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ವಿಧಾನ ಸಭೆ ಚುನಾವಣೆ ಮುಗಿದ ತಕ್ಷಣ ಬಹುತೇಕ ರಾಜಕಾರಣಿಗಳು ವಿಶ್ರಾಂತಿಗೆ ಶರಣಾಗಿದ್ದರೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಎಂದಿನಂತೆ ತಮ್ಮ ಕೆಲಸದಲ್ಲಿ ಮಗ್ನರಾಗಿದ್ದಾರೆ.

ಗುರುವಾರ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಗೃಹ ಕಚೇರಿಯಲ್ಲಿ ಕಾರ್ಯಕರ್ತರ ಆರೋಗ್ಯ, ಚುನಾವಣೆ ಕೆಲಸ, ಮತದಾನದ ಪ್ರಮಾಣಗಳ ಕುರಿತು ತಮ್ಮ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು.

ನಂತರ ಬೆಳಗಾವಿ ಮತ್ತು ಹಿರೇಬಾಗೇವಾಡಿಯಲ್ಲಿ ಕಾರ್ಯಕರ್ತರ ಮನೆಯ ಮದುವೆಗಳಲ್ಲಿ ಭಾಗಿಯಾಗಿ ನವ ಜೋಡಿಗಳಿಗೆ ಶುಭ ಕೋರಿದರು.
ಕಳೆದ 5 ವರ್ಷಗಳಿಂದಲೂ ಸದಾ ಕ್ಷೇತ್ರದ ಕೆಲಸದಲ್ಲೇ ತೊಡಗಿಕೊಳ್ಳುವ ಲಕ್ಷ್ಮೀ ಹೆಬ್ಬಾಳಕರ್, ಅನಾರೋಗ್ಯದ ಸಂದರ್ಭ ಹೊರತುಪಡಿಸಿ ವಿಶ್ರಾಂತಿ ಪಡೆಯುವುದೇ ಇಲ್ಲ. ಚುನಾವಣೆ ಮುಗಿದರೂ ಅವರು ವಿಶ್ರಾಂತಿ ಪಡೆಯದೆ ತಮ್ಮ ಎಂದಿನ ಕಾರ್ಯಚಟುವಟಿಕೆ ಮುಂದುವರಿಸಿದರು.

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -