spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಸಿದ್ಧಸೇನಾ ಮುನಿ ಮಹಾರಾಜರ ಆಶಿರ್ವಾದ ಪಡೆದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಹಲಗಾ ಗ್ರಾಮದ ಬಾಲ ಆಚಾರ್ಯ ಶ್ರೀ 108 ಸಿದ್ದಸೇನಾ ಮುನಿ ಮಹಾರಾಜರನ್ನು ಮಂಗಳವಾರ ಭೇಟಿ‌ ಮಾಡಿದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅವರ ಆಶೀರ್ವಾದ ಪಡೆದುಕೊಂಡರು.

ಆರು ತಿಂಗಳ ಹಿಂದೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಿದ್ದಸೇನಾ ಮುನಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಮಹಾರಾಜರು ಆಶೀರ್ವದಿಸಿ, ನೀವು ಈ ಕ್ಷೇತ್ರದ ಮೂಲಕ ಭರ್ಜರಿ ಗೆಲುವನ್ನು ಸಾಧಿಸಿ, ರಾಜ್ಯ ಸರ್ಕಾರದ ಸಂಪುಟದಲ್ಲಿ ಸಚಿವೆಯಾಗಿ ಹೊರಹೊಮ್ಮುತ್ತಿರಿ ಎಂದು ಆಶೀರ್ವಾದ ಮಾಡಿದ್ದರು ಎಂದು ನೆನಪಿಸಿಕೊಂಡ ಲಕ್ಷ್ಮೀ ಹೆಬ್ಬಾಳಕರ್, ಮಹಾರಾಜರ ಆಶೀರ್ವಾದದಿಂದ ಸಚಿವೆಯಾಗಿ ರಾಜ್ಯದ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂದರು.

ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -