spot_img
spot_img
spot_img
spot_img
spot_img
spot_img
spot_img
28.1 C
Belagavi
Sunday, December 10, 2023
spot_img

ಬೆಳಗಾವಿಯಲ್ಲಿ ಮತ್ತೆ ಚಿರತೆಯ ಆತಂಕ ಇದು ನೆಜವೋ ಉಹಾಪೋಹವೊ?

ಬೆಳಗಾವಿಯಲ್ಲಿ ಮತ್ತೆ ಚಿರತೆ ಬಂದಿರುವ ಶಂಕೆ ವ್ಯಕ್ತವಾಗುತ್ತಿದೆ‌. ಅನುಗೋಳ ಪ್ಲಾಟಾನಂ ಜುಬ್ಲಿ ಗ್ರೌಂಡ್ ನಲ್ಲಿ ಚಿರತೆಯ ಪಾದವನ್ನು ಹೋಲುವ ಹೆಜ್ಜೆಗುರುತುಗಳು ಕಂಡು ಬಂದಿದ್ದು ಸ್ಥಳೀಯರು ಆತಂಕದಲ್ಲಿದ್ದಾರೆ.

 

ಜುಬ್ಲಿ ಮೈದಾನದಲ್ಲಿ ಚಿರತೆಯು ಓಡಾಡಿದ ಹೆಜ್ಜೆಗುರುತುಗಳು ಕಂಡುಬಂದಿದ್ದು ಜನರು ಭಯಬೀತರಾಗಿದ್ದಾರೆ. 4 ರಿಂದ 5 ಶ್ವಾನಗಳು ಹಾಗೂ ಮೇಕೆಗಳು ನಾಪತ್ತೆಯಾಗಿದ್ದು ಚಿರತೆಯೆ ಹೊತ್ತೊಯ್ದಿರಬಹುದು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಚಿರತೆಯ ಕುರಿತು ಊಹಾಪೋಹಗಳು ಹೆಚ್ಚುತ್ತಿದ್ದು ಇದನ್ನು ಸೂಕ್ತವಾಗಿ ಅರಣ್ಯ ಇಲಾಖೆ ಶೋಧಿಸಬೇಕಾಗಿದೆ.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -