spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ಕರ್ನಾಟಕ ರಾಜ್ಯ ಬದಲು ಅಂಬೇಡ್ಕರ್ ರಾಜ್ಯ ಎಂದು ನಾಮಕರಣ ಮಾಡಲಿ

ಕರ್ನಾಟಕ ರಾಜ್ಯಕ್ಕೆ ಡಾ|| ಅಂಬೇಡ್ಕರ್ ನಾಮಕರಣ ಮಾಡಬೇಕೆಂದು ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

ಇಂದು ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಿಜಯಪುರ ಜಿಲ್ಲೆಯ ಹೆಸರನ್ನು ಜಗದ್ಗುರು ಬಸವೇಶ್ವರ ಹೆಸರಿನಲ್ಲಿ ಬದಲಾವಣೆ ಮಾಡಬೇಕೆಂದು ಸರ್ಕಾರ ಆಲೋಚನೆಯಲ್ಲಿದೆ ಎಂಬ ಪ್ರಶ್ನೆಕ್ಕೆ ಉತ್ತರಿಸಿದ ಮಾಜಿ ಸಚಿವ ಇತಿಹಾಸ ಓದಿದ್ದೇವೆ ಆದರೆ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮ್ಮ ಮಧ್ಯದಲ್ಲಿ ಇದ್ದು ಸಮಾಜ ಬದಲಾವಣೆ ಮಾಡಿರುವಂತಹ ಮಹಾನ್ ಮಾನವತವಾದಿ ಅವರು ಆದ್ದರಿಂದ ಕರ್ನಾಟಕ ರಾಜ್ಯಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಾಡು ಎಂದು ನಾಮಕರಣ ಮಾಡಲು ನನ್ನ ಆಗ್ರಹ ಇದೆ. ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -