spot_img
spot_img
spot_img
24.8 C
Belagavi
Thursday, June 1, 2023
spot_img

ಗಡಿ ವಿಷಯದಲ್ಲಿ ಈಗ ಯಾವುದೇ ರಾಜಕೀಯ ಮಾಡಬಾರದು : ಮಹಾರಾಷ್ಟ್ರ ಸಿಎಂ 

ಮುಂಬೈ : ಗಡಿ ವಿಷಯದಲ್ಲಿ ಈಗ ಯಾವುದೇ ರಾಜಕೀಯ ಮಾಡಬಾರದು ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಕಲಾಪದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದಕ್ಕೆ ಕೇಂದ್ರ ಗೃಹ ಸಚಿವರು ಇದೇ ಮೊದಲ ಬಾರಿಗೆ ಮಧ್ಯಸ್ಥಿಕೆ ವಹಿಸಿದ್ದಾರೆ. ಈ ವಿಷಯದಲ್ಲಿ ಈಗ ಯಾವುದೇ ರಾಜಕೀಯ ಬೇಡ, ಗಡಿ ನಿವಾಸಿಗಳೊಂದಿಗೆ ನಾವು ಒಟ್ಟಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಹೇಳಿದರು.

 

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -