spot_img
spot_img
spot_img
24 C
Belagavi
Thursday, June 1, 2023
spot_img

ನೇಣು ಹಾಕಿಕೊಂಡು ವ್ಯಕ್ತಿ ಸಾವು

ಹುಕ್ಕೇರಿ : ನೇಣು ಹಾಕಿಕೊಂಡು ವ್ಯಕ್ತಿ ಸಾವು ತಾಲೂಕಿನ ಶಿರಗಾಂವ ಗ್ರಾಮದ ಒರ್ವ ವ್ಯಕ್ತಿ ಈರಪ್ಪ ರಾಯಪ್ಪ ಚೌಗಲಾ (೪೧) ವಯಸ್ಸು ಸಾಕಿನ ಶಿರಗಾಂವ ಗ್ರಾಮದಲ್ಲಿ ವಾಸವಾಗಿದ್ದು ಸ್ಥಳಿಯ ಅವರಗೋಳ ಗ್ರಾಮದ ಖಾಸಗಿ ಬ್ಯಾಂಕ ಒಂದರಲ್ಲಿ ಕೆಲಸ ಮಾಡುತ್ತಿದ್ದನು.

ಆದರೆ ಈರಪ್ಪ ನೇಣಿಗೆ ಶರಣಾಗಿದ್ದಾನೆ. ನ್ನೂ ಈರಪ್ಪ ಚೌಗಲಾ ಈತನಿಗೆ ಬಹಳದಿನಗಳಿಂದ ಬೆನ್ನು ನೋವು ಸೊಂಟ ನೋವಿನಿಂದ ಆಗಾಗ ತೊಂದರೆಗಿಡಾಗುತ್ತಿದ್ದನು. ಹಾಗಾಗಿ ಮಾನಸಿಕವಾಗಿ ಮನನೋಂದು ನೇಣುಹಾಕಿಕೊಂಡು ಸಾವಿಗಿಡಾಗಿದ್ದಾನೆ ಎಂದು ಕೇಳಿ ಬಂದಿದೆ.

ಮೃತ ಈರಪ್ಪನಿಗೆ ಎರಡು ಹೆಣ್ಣು ಮಕ್ಕಳು ಒಂದು ಗಂಡು ಮಗು. ಆದರೆ ಸಾವಿಗೆ ನಿಖರವಾದ ಮಾಹಿತಿ ಹುಕ್ಕೇರಿ ಪೋಲಿಸರಿಂದ ತಿಳಿದುಬರಬೇಕಿದೆ. ಹುಕ್ಕೇರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -