ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ನಲ್ಲಿ ಸ್ಥಾನಮಾನ ವಿಚಾರವಾಗಿ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಶೆಟ್ಟರ್ ಚುನಾವಣೆಯಲ್ಲಿ ಸೋತಿರಬಹುದು.
ಆದರೆ ಪಕ್ಷ ಅವರನ್ನ ಕೈಬಿಡಲ್ಲ, ನಾವು ಅವರನ್ನ ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಶೆಟ್ಟರ್ ಕೂಡ ಪಕ್ಷಕ್ಕೆ ಬರುವ ವೇಳೆ ನಮ್ಮ ಹೈಕಮಾಂಡ್ ಮುಂದೆ ಗೌರವಯುತವಾಗಿ ನಡೆಸಿಕೊಳ್ಳಿ ಅಂತ ಹೇಳಿದ್ದರು. ನಾವು ಗೌರವಯುತವಾಗಿ ನೋಡಿಕೊಳ್ಳುತ್ತೇವೆ ಎಂದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...