spot_img
spot_img
spot_img
21.3 C
Belagavi
Sunday, October 1, 2023
spot_img

ಮಹಾಪ್ರಸಾದ ಸೇವೆಗೆ ಚಾಲನೆ ನೀಡಿ ಸ್ವತಃ ಉಣಬಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ತಾಲೂಕಿನ ಬಾಳೇಕುಂದ್ರಿ ಬಿ ಕೆ ಗ್ರಾಮದ ಶ್ರೀ ರಾಮೇಶ್ವರ ಮಂದಿರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಭೇಟಿ ನೀಡಿ ದರ್ಶನ ಆಶೀರ್ವಾದ ಪಡೆದರು.

ಶ್ರಾವಣದ ಕೊನೆಯ ಸೋಮವಾರದ ಪ್ರಯುಕ್ತ ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದ ಅವರು, ಸ್ವತಃ ಭಕ್ತಾದಿಗಳಿಗೆ ಪ್ರಸಾದವನ್ನು ಉಣಬಡಿಸಿದರು.

ಗ್ರಾಮದ ಹಿರಿಯರು, ಯುವರಾಜ ಕದಂ, ಶಂಕರಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಕೋಲಕಾರ, ಉಮೇಶರಾವ್ ಜಾಧವ್, ಅಪ್ಸರ್ ಜಮಾದಾರ, ಮೈನುದ್ದೀನ್ ಅಗಸಿಮನಿ, ಜಮೀಲ್ ಕಾಜಿ, ಹೊನಗೌಡ ಪಾಟೀಲ, ಪರಗೌಡ ಪಾಟೀಲ, ವಿನಯ ಪಾಟೀಲ, ಪ್ರವೀಣ ಪಾಟೀಲ, ಸುರೇಶ್ ಕಾಳೋಜಿ, ಪ್ರೇಮ ಕೋಲಕಾರ, ಅಭಿಷೇಕ ಪಾಟೀಲ ಹಾಗೂ ದೇವಸ್ಥಾನದ ಟ್ರಸ್ಟ್ ಕಮಿಟಿಯವರು ಉಪಸ್ಥಿತರಿದ್ದರು.

Related News

ಸರಕಾರದ ಜೊತೆ ಎಲ್ಲ ಸಮಾಜದವರೂ ಇದ್ದಾರೆ – ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...

ನಿಮ್ಮ ಆಸ್ತಿಗಳ ಮೌಲ್ಯಗಳನ್ನು ಅಪಮೌಲ್ಯ ಮಾಡಬೇಡಿ ನೈಜ್ಯ ಬೆಲೆಗೆ ವ್ಯವಹಾರ ಮಾಡಿ

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ. ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -