ನೀಟ್ ಪರೀಕ್ಷೆ ಮೋದಿ ಮಾಡಿರುವ ಕಾರಣಕ್ಕೆ ವಿರೋಧಿಸುತ್ತಾರೆ. ಮೋದಿ ಏನು ಮಾಡಿದ್ರು ವಿರೋಧಿಸುವ ಮಾನಸಿಕತೆ ಅವರಿಗಿದೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಮಹದಾಯಿ ಹಿಡಿದು ಎಲ್ಲ ವಿಷಯದಲ್ಲಿ ಕಾಂಗ್ರೆಸ್ನಿಂದ ಅನ್ಯಾಯ ಆಗಿದೆ. ಸೋನಿಯಾ ಗಾಂಧಿ ಕರ್ನಾಟಕಕ್ಕೆ ಹನಿ ನೀರು ಕೊಡಲ್ಲ ಅಂದಿದ್ರು. ರಾಜ್ಯದಲ್ಲಿ ಯಾವುದೋ ಕಾರಣಕ್ಕೆ ಜನ ನಮ್ಮನ್ನು ಸೋಲಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದಿರಬಹುದು. ರಾಷ್ಟ್ರಮಟ್ಟದಲ್ಲಿ ನಿಮಗೆ ನಾಯಕತ್ವ ಇಲ್ಲ. ಮೂರನೇ ಬಾರಿಯೂ ಕಾಂಗ್ರೆಸ್ ಪಕ್ಷದ ಸ್ಥಿತಿ ಹಾಗೇ ಆಗಲಿದೆ ಎಂದರು
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಳ ಚಳಿಗಾಲ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿ ವಿಶೇಷ ಆತಿಥ್ಯ ನೀಡಲಾಯಿತು.
ಕಲಾಪ ವೀಕ್ಷಣೆಗೆ ತಂಡೋಪತಂಡವಾಗಿ ಆಗಮಿಸುವ ಮಕ್ಕಳನ್ನು ಸುವರ್ಣ ವಿಧಾನಸೌಧದ...
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...