spot_img
spot_img
spot_img
spot_img
spot_img
spot_img
spot_img
spot_img
spot_img
20.4 C
Belagavi
Sunday, September 24, 2023
spot_img

ಗಣೇಶ ಉತ್ಸವ ಮಂಟಪಗಳಲ್ಲಿ ವೀರ ಸಾವರಕರ ಭಾವಚಿತ್ರ : ಶಾಸಕ ಅನಿಲ ಬೆನಕೆ

ಬೆಳಗಾವಿ : ಶಾಸಕ ಅನಿಲ ಬೆನಕೆ ಬೆಳಗಾವಿಯ ಎಲ್ಲ ಸಾರ್ವಜನಿಕ ಶ್ರೀ ಗಣೇಶ ಉತ್ಸವ ಮಂಟಪಗಳಲ್ಲಿ ವೀರ ಸಾವರಕರ ಭಾವಚಿತ್ರ/ಬ್ಯಾನರ್ ಅಳವಡಿಸಲು ವಿನಂತಿಸಿದ್ದಾರೆ.
ಮಾದ್ಯಮದೊಂದಿಗೆ ಮಾತನಾಡಿದ ಅವರು ಮುಂಬರುವ ಗಣೇಶೋತ್ಸವವನ್ನು ಬೆಳಗಾವಿಯ ಎಲ್ಲ ಜನತೆ ವಿಜ್ರಂಭನೆಯಿಂದ ಆಚರಿಸಬೇಕು ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಎಲ್ಲ ಮಂಟಪಗಳಲ್ಲಿ ವೀರ ಸಾವರಕರ ಬ್ಯಾನರ/ಭಾವಚಿತ್ರ ಅಳವಡಿಸಬೇಕಾಗಿ ಎಲ್ಲ ಮಂಟಪಗಳಲ್ಲಿ ವಿನಂತಿಸಿದ್ದಾರೆ.

Related News

ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ -ಹೆಚ್​ಡಿಕೆ

ಬೆಂಗಳೂರಿಗೆ ಆಗಮಿಸಿದ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -