ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಹೊಸೂರು ಗೊಲ್ಲಳ್ಳಿಯಲ್ಲಿ ನಡೆದಿದೆ.
ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿ ಕೌಶಿಕ್ (12) ಮೃತ ದುರ್ದೈವಿ. ನೀರು ಸಂಗ್ರಹಕ್ಕೆ ತಡೆಗೋಡೆ ನಿರ್ಮಿಸಲಾಗಿತ್ತು. ನೀರಿನ ಪ್ರಮಾಣ ತಡೆಯಲಾಗದೇ ಗೋಡೆ ಕುಸಿದಿದೆ.
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...
ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...