spot_img
spot_img
spot_img
spot_img
spot_img
spot_img
spot_img
spot_img
spot_img
20.4 C
Belagavi
Sunday, September 24, 2023
spot_img

ಇಬ್ಬರು ಕನ್ನಡತಿಯರು ಸೇರಿ 29 ಮಂದಿಗೆ ನಾರಿ ಶಕ್ತಿ ಪ್ರಶಸ್ತಿ ಪುರಸ್ಕಾರ

ನವದೆಹಲಿ :  ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ ಹಿನ್ನೆಲ್ಲೆ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 29 ನಾರಿಯರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು 2020 -2021 ರ ನಾರಿ ಶಕ್ತಿ ಪುರಸ್ಕಾರಗಳನ್ನು ಪ್ರದಾನ ಮಾಡಿದರು.ವಿಶೇಷವಾಗಿ ದುರ್ಬಲ ಮತ್ತು ಅಂಚಿನಲ್ಲಿರುವವರಿಗಾಗಿ ಮಾಡಿದ ಮಹಿಳೆಯರ ಅಸಾಧಾರಣ ಕಾರ್ಯವನ್ನು ಗುರುತಿಸಿ ಮಹಿಳೆಯರಿಗೆ ಈ ಪ್ರಶಸ್ತಿ ನೀಡಲಾಗಿದೆ.

ಕನ್ನಡತಿ ಶೋಭಾ ಗಸ್ತಿ

ಇನ್ನು ಈ ಪುರಸ್ಕಾರವನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಮಹಿಳೆಯರ ಜೀವನವನ್ನು ಸುಧಾರಿಸುವ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಮಾಡಿದ ಅಸಾಧಾರಣ ಕೊಡುಗೆಗಳಿಗೆ ಕಾರಣವಾದವರಿಗೆ ನೀಡಲಾಗುತ್ತಿದೆ.

ಕನ್ನಡತಿ ನಿವೃತಿ ರೈ

ಉದ್ಯಮಶೀಲತೆ, ಕೃಷಿ, ಸಾಮಾಜಿಕ ಕೆಲಸ , ಶಿಕ್ಷಣ ಮತ್ತು ಸಾಹಿತ್ಯ, ಸೇರಿ ಮಹಿಳಾ ಸಂಬಲೀಕರಣಕ್ಕೆ ಸಹಕರಿಸಿದವರಿಗೆ ಈ ನಾರಿ ಶಕ್ತಿ ಪ್ರಶಸ್ತಿ ನೀಡಲಾಗುತ್ತದೆ. ಇನ್ನು ಹೆಮ್ಮೆಯ ಸಂಗತಿ ಎಂದರೇ ಕರ್ನಾಟಕದ ಹೆಮ್ಮೆಯ ಕನ್ನಡತಿಯರು ಆದ ಶೋಭಾ ಗಸ್ತಿ, ನಿವೃತಿ ರೈಯವರು ಕೂಡ ಈ ಪ್ರಶಸ್ತಿ ಭಾಜನರಾಗಿದ್ದಾರೆ.

Related News

ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ -ಹೆಚ್​ಡಿಕೆ

ಬೆಂಗಳೂರಿಗೆ ಆಗಮಿಸಿದ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -