LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎದೆ ಉರಿಯಿಂದ 4 ವರ್ಷದ ಬಾಲಕ ಸಾವು – ಹೃದಯಾಘಾತ ಶಂಕೆ

Advertisement
Advertisement

ಚಿತ್ರದುರ್ಗ: ಎದೆ ಉರಿ ಎಂದ ಬಾಲಕನನ್ನು  ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ನಡೆದಿದೆ.

ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ (4) ಮೃತ ಬಾಲಕ. ವೈಷ್ಣವ್ ತನಗೆ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿಸಿದ್ದಾನೆ. ಕೂಡಲೇ ಪೋಷಕರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. 

ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಾಲಕ ವೈಷ್ಣವ್ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದಿಂದ  ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಡದಿ ಟೌನ್‌ಶಿಪ್‌ ಜಟಾಪಟಿ – ಭೂಸ್ವಾಧೀನ ಆದೇಶ ತಕ್ಷಣ ಕೈ ಬಿಡಬೇಕು: ವಿಜಯೇಂದ್ರ ಆಗ್ರಹಸಿಎಂ ಆದ್ಮೇಲಾದ್ರೂ ಬ್ಲೂಫಿಲ್ಮ್ ಮಾಡ್ಸೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ: ಹೆಚ್‌ಡಿಕೆ ಕಿಡಿಎದೆ ಉರಿಯಿಂದ 4 ವರ್ಷದ ಬಾಲಕ ಸಾವು – ಹೃದಯಾಘಾತ ಶಂಕೆಕಾಂಗ್ರೆಸ್, ಮೈತ್ರಿಪಕ್ಷಗಳ ನಡುವೆ ಬಿಡದಿ ಟೌನ್‌ಶಿಪ್ ಜಟಾಪಟಿ – ಪೋಸ್ಟರ್ ವಾರ್ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಹತ್ವದ ಸಾಧನೆ – 1.78 ಲಕ್ಷ ಕೋಟಿ ರೂ. ತಲುಪಿದ ಉತ್ಪಾದನೆನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ: ಪ್ರಕಾಶ್‌ ರಾಜ್‌ಭಾನುವಾರ ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್‌ಗೆ ಸೇರ್ಪಡೆಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಗ್ರಾಮಗಳಿಗೆ ಬಿಜೆಪಿ ನಿಯೋಗ ಭೇಟಿ – ಕಾಂಗ್ರೆಸ್ ವಿರುದ್ಧ ವಾಗ್ದಾಳಿಸುಳ್ಳು ಸುದ್ದಿ ಹರಡಿದವರ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣಇಡೀ ಸಮಾಜವಾದಿ ಪಕ್ಷ ಬಿಜೆಪಿ ಜೊತೆ ಸೇರಲು ಕಾದು ಕುಳಿತಿದೆ – ಓಂ ಪ್ರಕಾಶ್ ರಾಜ್‌ಭರ್