LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ: ಸಚಿವ ಪ್ರಿಯಾಂಕ್ ಖರ್ಗೆ

Advertisement
Advertisement

ಬೆಂಗಳೂರು: ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನ ಸರ್ಕಾರ ತಾತ್ಕಾಲಿಕವಾಗಿ ಮುಂದೂಡಿದೆ.

ಆಗಸ್ಟ್ 8 ಮತ್ತು 9 ರಂದು ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನ ಮುಂದೂಡುವ ಮೂಲಕ ವಿದ್ಯಾರ್ಥಿಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಕೃಷಿ ಅಧಿಕಾರಿ ಹುದ್ದೆ ನೇಮಕಾತಿ ನಿಯಮಗಳ ಸಂಬಂಧ ಪ್ರತಿಭಟನೆ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿದ್ದ ಮುಷ್ಕರ ನಿರತರಾಗಿರುವ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ಇಂದು ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾದ್ರು. 

ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸಿದ ಸಚಿವರು, ನಮ್ಮ ಕೃಷಿ ಪದವೀಧರರಿಗೆ ಕಿಂಚಿತ್ತೂ ಅನ್ಯಾಯವಾಗದಂತೆ, ಪರೀಕ್ಷೆ ನಡೆಸಲು ದೃಢಸಂಕಲ್ಪ ಮಾಡಿದೆ ಎಂದು ಸಿಎಂ ಸಂದೇಶವನ್ನ ವಿದ್ಯಾರ್ಥಿಗಳ ಗಮನಕ್ಕೆ ತಂದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆಯಲ್ಲಿ ರಣಕಹಳೆ – ‘ವಿಪಕ್ಷ ನಾಯಕನ ಹುದ್ದೆಯ ದುರುಪಯೋಗ’ ಎಂದ ರಿಜಿಜುಗೆ ಖರ್ಗೆ ತಿರುಗೇಟುಡೀಪ್‌ಟೆಕ್ ಬೆಳವಣಿಗೆಗೆ 5 ಪ್ರಮುಖ ಅಡಿಪಾಯ: ಸಚಿವ ಪ್ರಿಯಾಂಕ್ ಖರ್ಗೆಕಂಠಪೂರ್ತಿ ಕುಡಿದು ಏರ್‌ಗನ್‌ನಿಂದ 45 ನಿಮಿಷ ಮನಸೋಇಚ್ಛೆ ಫೈರ್‌ ಮಾಡಿದ ಟೆಕ್ಕಿ!2,000 ರೂ. ಗಿಂತಲೂ ಹೆಚ್ಚಿನ UPI ಪಾವತಿಗೆ ಶುಲ್ಕ – ಲೋಕಸಭೆಯಲ್ಲಿ ಮಸೂದೆ ಪಾಸ್‌ಡಾರ್ಕ್‌ ಪ್ಯಾಟರ್ನ್‌ ವಿರುದ್ಧ ಸಮರ – 9 ಕಂಪನಿಗಳಿಗೆ 20 ಲಕ್ಷ ರೂ. ವರೆಗೆ ದಂಡಮೋದಿ ವಿದೇಶ ಪ್ರವಾಸಗಳಿಗೆ 2025ರಲ್ಲಿ 180 ಕೋಟಿ ವೆಚ್ಚಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ: ಸಚಿವ ಪ್ರಿಯಾಂಕ್ ಖರ್ಗೆ899.35 ಕೋಟಿ ಬ್ಯಾಂಕ್‌ ಸಾಲ ದುರ್ಬಳಕೆ ಆರೋಪ – ಇಡಿಯಿಂದ ದೀಪಕ್ ಕೇಬಲ್ ಲಿಮಿಟೆಡ್‌ ನಿರ್ದೇಶಕರ ಆಸ್ತಿ ಜಪ್ತಿGen Z ಪ್ರತಿಭಟನೆ ನಿರತರು ದೇಶದ್ರೋಹಿಗಳಲ್ಲ, ಅವರು ನಮ್ಮದೇ ಮುಂದಿನ ಪೀಳಿಗೆ: ಮೋಹನ್ ಭಾಗವತ್‌ಮಾಡೆಲಿಂಗ್‌ನಲ್ಲಿ ಹೆಸರು ಮಾಡಿದ್ದ ಯುವತಿ ನೇಣಿಗೆ ಶರಣು