LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಜಾಗೃತಿ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರವೀಣ ಪಾಟೀಲ ನೇಮಕ

ಬೆಳಗಾವಿ ನಗರದಲ್ಲಿ ವಾಸಿಸುವ ಶ್ರೀ ಪ್ರವೀಣ ಪಾಟೀಲ ಅವರನ್ನು 33 ವರ್ಷ್ ಕನ್ನಡ ನಾಡು ನುಡಿಗಾಗಿ ಹೋರಾಟದಲ್ಲಿ ಇತಿಹಾಸವಿರುವ ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆ ಮಂಜುನಾಥ್ ದೇವ ಅವರು ಕನ್ನಡ ಜಾಗೃತಿ ವೇದಿಕೆಯ ನೂತನ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರವೀಣ ಪಾಟೀಲ ಅವರನ್ನು ಆಯ್ಕೆ ಮಾಡಿ ಅಭಿನಂದನೆಗಳು ಸಲ್ಲಿಸಿದ್ದಾರೆ.
ಶ್ರೀ ಪ್ರವೀಣ ಪಾಟೀಲ ಅವರು ವೃತ್ತಿಯಲ್ಲಿ ಪತ್ರಕರ್ತರು ಹಾಗೂ ಸುಮಾರು ವರ್ಷಗಳಿಂದ ಕನ್ನಡ ನಾಡು, ನುಡಿ, ಭಾಷೆಗಾಗಿ ಹೋರಾಟ ಮಾಡಿದವರು ಹಾಗೂ ಜನರ ಕಷ್ಟ ಸುಖದಲ್ಲಿ ಭಾಗಿಯಾದವರು, ಯುವಕರೊಂದಿಗೆ ಬೆರೆತು ಸಾಕಷ್ಟು ಸಲಹೆ ಸೂಚನೆ, ಮಾರ್ಗದರ್ಶನ ಮಾಡುವುದರ ಜೊತೆಗೆ ಕನ್ನಡ ನಾಡು ನುಡಿಗಾಗಿ ಅನೇಕ ಹೋರಾಟಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ತಮ್ಮ್ ಹೋರಾಟದ ಮೂಲಕ ಯುವ ಜನರ ಮನಸ್ಸನ್ನು ಗೆದ್ದು ಅವರ ಕಷ್ಟ ಸುಖದಲ್ಲಿ ಭಾಗಿಯಾಗಿದ್ದಾರೆ
ಇವರಿಗೆ ಬೆಳಗಾವಿ ಯುವ ಜನತೆ ಹಾಗೂ ಕನ್ನಡ ಜಾಗೃತಿ ವೇದಿಕೆ ಪಧಾಧಿಕಾರಿಗಳ ವತಿಯಿಂದ ಅಭಿನಂದನೆಗಳು ಸಲ್ಲಿಸಿದ್ದಾರೆ

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉದ್ಯಾನವನಗಳಿಗೆ ಹೊಸ ಸ್ಪರ್ಶಕನ್ನಡ ಜಾಗೃತಿ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರವೀಣ ಪಾಟೀಲ ನೇಮಕಬಿಚ್ಚಾಲಿ ಏಕಶಿಲಾ ವೃಂದಾವನ ಬಳಿಯ 6 ಕೋಣೆ, ಗೋಶಾಲೆಗೆ ಬೀಗ ಜಡಿದ ಅಧಿಕಾರಿಗಳು ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಹಗರಣ: ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ಠಾಣೆಯಲ್ಲಿ ಮೊದಲ ದೂರು ದಾಖಲು!ದಾವಣಗೆರೆ | ಗುಡುಗು ಸಿಡಿಲು ಸಹಿತ ಭಾರೀ ಮಳೆ – ನೆಲಕಚ್ಚಿದ ಪರಂಗಿ, ಅಡಿಕೆ ಬೆಳೆಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ – ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ FIRಸದ್ಯಕ್ಕಿಲ್ಲ ಜಿಬಿಎ ಚುನಾವಣೆ – ಮತ್ತೆ 2 ತಿಂಗಳು ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್‌ಬೆಂಗ್ಳೂರಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಎಂ.ಬಿ ಪಾಟೀಲ್‌ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶ ಇಲ್ಲ: ಈಶ್ವರ ಖಂಡ್ರೆ