LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಚಾರ ನಿಯಮ ಉಲ್ಲಂಘನೆ ಮಾಡಿದ ಬಸ್ ಚಾಲಕನಿಗೆ ದಂಡ ವಿಧಿಸಿದ ಎಎಸ್ಐ ಮೈತ್ರಿ

ಬೆಳಗಾವಿ:  ದಿನದಿಂದ ದಿನಕ್ಕೆ ಸಂಚಾರ ಹೆಚ್ಚುತ್ತಿರುವುದರಿಂದ ಜನಸಾಮಾನ್ಯರಿಗೆ ಅನೇಕ ಬಾರಿ ಕಿರಿ ಕಿರಿ ಉಂಟಾಗುತ್ತಿದೆ. ಅದರಲ್ಲೂ ಬೆಳಗಾವಿ ಮುಖ್ಯ ಸಂಚಾರ ವ್ಯವಸ್ಥೆ  ಕೇಂದ್ರ ಬಸ್ ನಿಲ್ದಾಣ ಸಂಚಾರ ವ್ಯವಸ್ಥೆಯಲ್ಲಿ ಒಂದಲ್ಲ ಒಂದು ಅವಘಡ ನಡೆಯುತ್ತಲೇ ಇರುತ್ತವೆ. ದಿನನಿತ್ಯದ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವ ದ್ವಿಚಕ್ರ , ತ್ರಿಚಕ್ರ  ವಾಹನಗಳು  ಸಂಚಾರ ನಿಯಮ ಅನ್ವಯ  ಎಷ್ಟೇ ಕಡಿವಾಣ ಹಾಕಿದರೂ ಪರಿಹಾರ ಮಾತ್ರ ಅಷ್ಟೇ ! ಇದು ಜನಸಾಮಾನ್ಯರ ಸಮಸ್ಯೆ ಆದರೆ ಸರ್ಕಾರಿ  ಅಂಗ ಸಂಸ್ಥೆಯಾದ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಕೂಡ ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದ್ದು ಅದನ್ನು ಗಮನಿಸಿದ ಎ ಎಸ್ ಐ ಎಸ್ ಆರ್ ಮೈತ್ರಿ ಬಸ್ ಚಾಲಕನಿಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ದಂಡ ವಿಧಿಸಿದ್ದಾರೆ.

 ಎ ಎಸ್ ಐ ಎಸ್ ಆರ್ ಮೈತ್ರಿ ಅವರು ತಮ್ಮ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದವರಿಗೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತಿದೆ. ಇವರ ಕಾರ್ಯಕ್ಕೆ ಜನ ಮೆಚ್ಚಿಗೂ ಕೂಡ ವ್ಯಕ್ತವಾಗುತ್ತಿದೆ ಇಂಥ ಪ್ರಾಮಾಣಿಕ ಅಧಿಕಾರಿಗಳಿಂದ ಬೆಳಗಾವಿ ಸಂಚಾರ ವ್ಯವಸ್ಥೆ ಸುಗಮಗೊಳ್ಳುವುದರಲ್ಲಿ ಸಹಕಾರವಾಗಲಿದೆ ಎಂದು ಜನಸಾಮಾನ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಚಾರ ನಿಯಮ ಉಲ್ಲಂಘನೆ ಮಾಡಿದ ಬಸ್ ಚಾಲಕನಿಗೆ ದಂಡ ವಿಧಿಸಿದ ಎಎಸ್ಐ ಮೈತ್ರಿಜೂನ್ ತಿಂಗಳಲ್ಲಿ ಸಾಲು ಸಾಲು ಖಗೋಳ ವಿಸ್ಮಯ: ಆಗಸದಲ್ಲಿ ಮೂಡಲಿದೆ ಕೌತುಕ!ತಾಯಿಗೆ ಮಗಳ ಅಶ್ಲೀಲ ಫೋಟೋ ಕಳಿಸಿ ಬ್ಲ್ಯಾಕ್‌ಮೇಲ್‌ – ಆರೋಪಿ ಅರೆಸ್ಟ್‌ನನ್ನ, ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯ ಇಲ್ಲ: ಸತೀಶ್ ಜಾರಕಿಹೊಳಿ ಸ್ಪಷ್ಟನೆಬೆಂಗಳೂರಲ್ಲಿ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವುದುಡ್ಡು ಕೊಟ್ರೆ SSLC, PUC, ಡಿಗ್ರಿ ಮಾರ್ಕ್ಸ್ ಕಾರ್ಡ್ ರೆಡಿ – ಬೆಂಗಳೂರಲ್ಲಿ ನಕಲಿ ಅಂಕಪಟ್ಟಿ ಜಾಲ ಪತ್ತೆ!ಹಲ್ಲಿ ಬಿದ್ದ ಸಾಂಬಾರ್‌ ಸೇವನೆ – 15 ವಿದ್ಯಾರ್ಥಿನಿಯರು ಅಸ್ವಸ್ಥಜಾನಪದ ಲೋಕಕ್ಕೆ ತುಂಬಲಾರದ ನಷ್ಟ: ವೀರಗಾಸೆ ಕಲಾರತ್ನ ಮಹದೇವಪ್ಪ ನಿಧನಕ್ಕೆ ಚೆಲುವರಾಯಸ್ವಾಮಿ ಸಂತಾಪಮಾವನ ಜೊತೆ ಜೇನು ಮುರಿಯಲು ಹೋಗಿದ್ದ ಬಾಲಕ ಶವವಾಗಿ ಪತ್ತೆ – ಕೊಲೆ ಶಂಕೆರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣ – ಹತ್ತು ಮಂದಿ ಅರೆಸ್ಟ್