LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Advertisement
Advertisement
Advertisement
ಬೆಂಗಳೂರು: ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ ಸಾರಿದೆ. ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ನಡೆಸುತ್ತಿವೆ.

ತಿಮ್ಮಾಪೂರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ನಾಯಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸದನ ಮುಂದೂಡಿದರೂ ಹೊರಗೆ ಬರದೇ ವಿಪಕ್ಷಗಳ ಸದಸ್ಯರು ಒಳಗೆ ಉಳಿದಿದ್ದಾರೆ. ಪೋಸ್ಟರ್ ಹಿಡಿದು ಸದನದ ಬಾವಿಯಲ್ಲಿ ಧರಣಿ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿದ್ದಾರೆ.

ಧರಣಿ ನಿರತ ಶಾಸಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮೊಸರನ್ನ ಮತ್ತು ದಾಲ್ ಕಿಚಡಿ ತಂದು ಸಿಬ್ಬಂದಿ ಕೊಟ್ಟಿದ್ದಾರೆ. ಹಾಡುಹಾಡಿ, ಘೋಷಣೆ ಹಾಕಿ ಶಾಸಕರ ಧರಣಿ ನಡೆಸುತ್ತಿದ್ದಾರೆ. ಮೊಗಸಾಲೆ ಪ್ರವೇಶ ದ್ವಾರದಲ್ಲಿ ಕುಳಿತು ತಮಟೆ ಬಾರಿಸಿ ಆಕ್ರೋಶ ಹೊರಹಾಕಿದ್ದಾರೆ.

ಕೋಟಿ ಕೋಟಿ ಲೂಟಿ, ರಾಜೀನಾಮೆ ಕೊಡಲೇಬೇಕು.. ಗೋವಿಂದ ಗೋವಿಂದ ಕೋಟಿ ಕೋಟಿ ಗೋವಿಂದ ಘೋಷಣೆ ಮೂಲಕ ಪ್ರತಿಭಟಿಸಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ನಡೆದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ಲೈವುಡ್ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣ ಸುಟ್ಟು ಭಸ್ಮಬೆಳ್ಳಂದೂರು ಪೊಲೀಸರ ಭರ್ಜರಿ ಬೇಟೆ – ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡ್ತಿದ್ದ 800 ಕೆಜಿ ಜಿಲೆಟಿನ್ ಜಪ್ತಿಮದುವೆ ಮನೆಯಲ್ಲೂ ʻಡಿ ಬಾಸ್‌, ಡಿ ಬಾಸ್‌ʼ ಜೈಕಾರ – ಫ್ಯಾನ್ಸ್‌ಗೆ ಬುದ್ಧಿ ಹೇಳಿದ ವಿಜಯಲಕ್ಷ್ಮಿಬಿಜೆಪಿ ಐಟಿ ಸೆಲ್‌ನಿಂದ ಅಮಿತ್ ಮಾಳವೀಯ ಔಟ್‌, ದೀಪಕ್ ಮ್ಹಾಸ್ಕೆಗೆ ಜವಾಬ್ದಾರಿISI ಬೆಂಬಲಿತ ಉಗ್ರ ಜಾಲದ ವಿರುದ್ಧ ಕಾರ್ಯಾಚರಣೆ – ಕರ್ನಾಟಕದಲ್ಲಿ ಮೂವರು ವಶಕ್ಕೆದರ್ಶನ್‌ಗೆ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ – ಖುದ್ದು ಹಾಜರಾತಿ ಅರ್ಜಿ ವಜಾಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ಪಾವನಾ ಹೊಸ ಲುಕ್ – ‘ಡಿಯರ್ ಹಸ್ಬೆಂಡ್’ ಚಿತ್ರತಂಡ ಸೇರಿದ ನಟಿಕೋಟೇಶ್ವರದಲ್ಲಿ ಗಮನಸೆಳೆದ ನಾಗಬನ ಮರಳು ಶಿಲ್ಪಮದುವೆಯಾಗುವಂತೆ ಒತ್ತಾಯ – ಪ್ರೇಯಸಿಯನ್ನು ಕೊಂದು ಗೋಣಿ ಚೀಲದಲ್ಲಿ ಶವ ಬಚ್ಚಿಟ್ಟು ಪ್ರಿಯಕರ ಪರಾರಿ