LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಮಗಳೂರು ಕೋರ್ಟ್‌ಗೆ ಬಾಂಬ್‌ ಬೆದರಿಕೆ – ಕಲಾಪ ನಿಲ್ಲಿಸದೇ ತಪಾಸಣೆಗೆ ಸೂಚಿಸಿದ ಜಡ್ಜ್‌

Advertisement

ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರೋ ಜಿಲ್ಲಾ ನ್ಯಾಯಾಲಯಕ್ಕೆ  ದುಷ್ಕರ್ಮಿಗಳು ಬಾಂಬ್‌ ಬೆದರಿಕೆ ಹಾಕಿದ್ದಾರೆ. ಬೆದರಿಕೆಯ ನಡುವೆಯೇ ಕೋರ್ಟ್‌ ಕಲಾಪ ನಡೆದಿದೆ.

ಮಧ್ಯಾಹ್ನ 1:30 ರಿಂದ 3:30ರ ಒಳಗೆ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಆದರೆ ಜಡ್ಜ್‌ ಕಲಾಪ ನಿಲ್ಲಿಸದೇ ಪೊಲೀಸರಿಗೆ ತಪಾಸಣೆ ನಡೆಸುವಂತೆ ಸೂಚಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತಪಾಸಣೆ ನಡೆಯುತ್ತಿದೆ. 

ನ್ಯಾಯಾಲಯಕ್ಕೆ ಎಸ್‌ಪಿ ಜಿತೇಂದ್ರ ದಯಾಮ ಭೇಟಿ ನೀಡಿ, ಪೊಲೀಸ್ ಸಿಬ್ಬಂದಿ ಜೊತೆ ಈ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇದೇ ಜೂಲೈ 4 ರಂದು ಬಿ.ವಿ.ವಿ.ಸಂಘದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭವಚನ ಸಾಹಿತ್ಯ ಬದುಕಿನ ಮೌಲ್ಯಶಿಕ್ಷಣ ನೀಡುತ್ತದೆ: ಸುಷ್ಮಾ ಒಡೆಯರವಚನ ಸಾಹಿತ್ಯ ಉಳಿಸಿ ಬೆಳೆಸಿದ ಮಹನೀಯ ಡಾ. ಫ.ಗು. ಹಳಕಟ್ಟಿ: ಕಮಲಾ ರುದ್ರಾಕ್ಷಿಸಾರಿಗೆ ನೌಕರರಿಗೆ ಸಿಹಿ ಸುದ್ದಿ – ಈ ತಿಂಗಳಿನಿಂದಲೇ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆಬೆಳಗಾವಿಯಲ್ಲಿ ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಕಲ್ಲು ಕ್ವಾರಿ ದುರಂತ – ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿ: ಹೆಚ್‌ಡಿಕೆಬದುಕು ಕಟ್ಟಿಕೊಳ್ಳಲು ಬಂದಿದ್ದ ಯಾದಗಿರಿ ಕಾರ್ಮಿಕ ಕಲ್ಲು ಕ್ವಾರಿ ದುರಂತದಲ್ಲಿ ಸಾವುಸತೀಶ್ ಕಡತನಮಲೆಗೆ ಶಾಕ್ – ಬಿಜೆಪಿಯಿಂದ 6 ವರ್ಷ ಉಚ್ಚಾಟನೆಕಲ್ಲು ಕ್ವಾರಿ ದುರಂತ – ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ: ಡಿಕೆಶಿಚಿಕ್ಕಮಗಳೂರು ಕೋರ್ಟ್‌ಗೆ ಬಾಂಬ್‌ ಬೆದರಿಕೆ – ಕಲಾಪ ನಿಲ್ಲಿಸದೇ ತಪಾಸಣೆಗೆ ಸೂಚಿಸಿದ ಜಡ್ಜ್‌