LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಶಾಸಕನಿಂದ ಕಮೀಷನ್ ಆರೋಪ ವಿಚಾರ ತನಿಖೆ ಆಗಲಿ: ಯು‌.ಟಿ. ಖಾದರ್

Advertisement
Advertisement
Advertisement

ಬೆಂಗಳೂರು: ಸಚಿವರ ಹೆಸರಿನಲ್ಲಿ ಕಮೀಷನ್ ಕೇಳಿದ ಪ್ರಕರಣ ತನಿಖೆ ಆಗಲಿ ಎಂದು ಸಚಿವ ಯುಟಿ. ಖಾದರ್ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕ ಅಶೋಕ್ ರೈ  ಅವರಿಂದ 7% ಕಮೀಷನ್ ಆರೋಪ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವರ ಹೆಸರು ಹೇಳಿ ಕಮೀಷನ್ ತಗೋತಿದ್ದಾರೆ ಅಂತ ಆರೋಪ ಮಾಡಿದ್ದಾರೆ. ಗ್ರಾಮೀಣಾಭಿವೃದ್ದಿ ಸಚಿವರು ತಕ್ಷಣ ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಗೆ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರಿಗೂ ನಾನು ತನಿಖೆ ಮಾಡೋಕೆ ಮನವಿ ಮಾಡಿದ್ದೆ. ಸಿಎಂ ಅವರಿಗೂ ಪತ್ರ ಬರೆದು ಮನವಿ ಮಾಡಿದ್ದೇನೆ. ಸತ್ಯಾಂಶ ಹೊರಗೆ ಬರಲಿ ಎಂದಿದ್ದಾರೆ. 

ಯಾರು ಹಣ ಕೇಳಿದ್ರು ಗೊತ್ತಿಲ್ಲ. ತನಿಖೆ ಆಗಲಿ ಸತ್ಯಾಂಶ ಹೊರಗೆ ಬರಲಿ. ಯಾವುದೇ ಪಕ್ಷದವರಾದರೂ ಕ್ರಮ ಆಗಲಿ. ಇದರ ಬಗ್ಗೆ ನಾನು ಹೆಚ್ಚು ಮಾತಾಡಲ್ಲ. ತನಿಖೆ ಆಗಲಿ ಎಂದು ಹೇಳಿದ್ದಾರೆ.

 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣಸವದತ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಸಿಕ್ತು ಚಿನ್ನದ ನಿಧಿ!ರಿಯಲ್ ಎಸ್ಟೇಟ್ ಗುಂಗಿನಿಂದ ಹೊರಬಂದು ಪ್ರಜಾಸೇವೆ ನೆನಪಿಸಿಕೊಂಡ ಸಿಎಂಗೆ ಧನ್ಯವಾದ – ನಿಖಿಲ್‌ ಲೇವಡಿಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರುಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಬೃಹತ್ ರಕ್ತದಾನ ಶಿಬಿರ: ಜಿಲ್ಲೆಯಲ್ಲಿ ಮೂರನೇ ಅತಿ ಹೆಚ್ಚು ರಕ್ತ ಸಂಗ್ರಹಿಸಿದ ಕೀರ್ತಿ ಖಾನಾಪೂರಕ್ಕೆ