LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪ್ರಾರಂಭ

Advertisement
Advertisement

 

ಸಂಘಟನೆ ಸೌಜನ್ಯ ಅಭಿಯಾನ ಅಡಿಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆ ಪ್ರಾರಂಭಿಸಲು ಉಸ್ತುವಾರಿ ಮೋಹನ್ ಚೌವಹಾನ್ ಅವರ ನೇತೃತ್ವದಲ್ಲಿ ಬೆಳಗಾವಿ ಮತಕ್ಷೇತ್ರಗಳ ಭೇಟಿ ನೀಡಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ನಡೆಸಲಾಗುವುದು ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿ ಮಾಹಿತಿ ನೀಡಿದರು ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಗೋವಾ ಉಸ್ತುವಾರಿ ಅಂಜಲಿ ನಿಂಬಾಳ್ಕರ್, ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸಿಫ್  (ರಾಜು) ಸೇಟ್ , ಕಾಡ ಅಧ್ಯಕ್ಷ ಯುವರಾಜ ಕದಂ,ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷರಾದ ವಿನಯ್ ನವಲಗಟ್ಟಿ ,ಕಾಂಗ್ರೆಸ್ ಯುವ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ,ಕಾಂಗ್ರೆಸ್ ಯುವ ನಾಯಕ ಮೃಣಾಲ್ ಹೆಬ್ಬಾಳ್ಕರ್ ಹಾಗೂ ಕಾಂಗ್ರೆಸ ಪಕ್ಷದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸಿತರಿದ್ದರು

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – ಯುವಸಮೂಹಕ್ಕೆ ಅತಿದೊಡ್ಡ ಗೆಲುವು, ಮಂಡಿಯೂರಿದ ಕೇಂದ್ರ ನೀರಿಗಾಗಿ ಹಾಹಾಕಾರ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪ್ರಾರಂಭಬರ ಸಂಕಷ್ಟದಲ್ಲಿ ರೈತರಿಗೆ ಸಾಲಮನ್ನಾ ಸೇರಿ ತುರ್ತು ಪರಿಹಾರ ಘೋಷಿಸಲಿ: ಡಾ. ವೀರಣ್ಣ ಚರಂತಿಮಠಉದ್ಯೋಗ ಖಾತ್ರಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಫಲವೃಕ್ಷೋದ್ಯಾನ: ಈಶ್ವರ ಖಂಡ್ರೆ3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪʻನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ?ʼ ಎಂದಿದ್ದ ಸಿ.ಟಿ.ರವಿ ವಿರುದ್ಧ FIRಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ: ಯದುವೀರ್ ಒಡೆಯರ್ಬೆಂಗಳೂರು ಸ್ವಚ್ಛತೆಗೆ ಹೊಸ ಹೆಜ್ಜೆ; 100 ಬ್ಲಾಕ್‌ ಸ್ಪಾಟ್‌ಗಳ ಸ್ವಚ್ಛತಾ ಅಭಿಯಾನ ಪೂರ್ಣಹಾರಂಗಿ ಡ್ಯಾಮ್‌ನಿಂದ 5,000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ – ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ