LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಬರ ಘೋಷಿಸಿ, 10 ಸಾವಿರ ಕೋಟಿ ಪ್ಯಾಕೇಜ್ ನೀಡಿ: ರವಿಕುಮಾರ್ ಆಗ್ರಹ

Advertisement
Advertisement
Advertisement

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು. 10 ಸಾವಿರ ಕೋಟಿ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಸರ್ಕಾರವನ್ನ ಆಗ್ರಹಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಮುಂಗಾರು ಮಳೆ ಕಳೆದುಕೊಂಡಿದ್ದಾರೆ. ಇಡೀ ರಾಜ್ಯದಲ್ಲಿ ದನಕರುಗಳಿಗೆ ಕುಡಿಯಲು ನೀರಿಲ್ಲ. ರೈತರು ಕಂಗಾಲಾಗಿ ಗುಳೆ ಹೋಗುತ್ತಿದ್ದಾರೆ. ರೈತರ ಪರವಾಗಿ ಒಂದು ನಿರ್ಧಾರ ಮಾಡಿಲ್ಲ ಈ ಸರ್ಕಾರ. ಕರ್ನಾಟಕ ರಾಜ್ಯದಲ್ಲಿ ಬರ ಇದೆ ಅಂತ ಎಲ್ಲರೂ ಮಾತನಾಡುತ್ತಿದ್ದಾರೆ. ಆದರೆ ಯಾಕೆ ಬರ ಘೋಷಣೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. 

ಬರ ಇದೆ ಅಂತ ಸಿಎಂ ಹಾಗೂ ಸಚಿವರೆಲ್ಲ ಹೇಳುತ್ತಿದ್ದಾರೆ. ಆದರೆ ಘೋಷಣೆ ಯಾಕಿಲ್ಲ? ಕೂಡಲೇ ಬರಕ್ಕೆ ತುತ್ತಾಗಿರುವ ರಾಜ್ಯ ಅಂತ ಘೋಷಣೆ ಮಾಡಬೇಕು. ಎಕರೆಗೆ ರೈತರಿಗೆ 50 ಸಾವಿರ ರೂ. ಕೊಡಬೇಕು. ರೈತರು ಮೂರು ಸಾರಿ ಬಿತ್ತನೆ ಮಾಡಿದ್ದಾರೆ. ಅವರ ಗೊಬ್ಬರ ಕೂಲಿ ಹಾಗೂ ಬಿತ್ತನೆ ಖರ್ಚು ಏನು? ಎರಡೂವರೆ ತಿಂಗಳು ರೈತರು ಕಂಗಾಲಾಗಿದ್ದಾರೆ. ಆದರಿಂದ ರೈತನಿಗೆ 50 ಸಾವಿರ ಕೊಡಬೇಕು. ರಾಜ್ಯದಾದ್ಯಂತ ಇರುವ ರೈತರಿಗಾಗಿ 10 ಸಾವಿರ ಕೋಟಿ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದರು. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು: 200 ರೂ. ಕೊಡ್ಲಿಲ್ಲ ಅಂತ ಮಂಗಳಮುಖಿ ಬರ್ಬರ ಹತ್ಯೆ – ಆರೋಪಿ ಅರೆಸ್ಟ್‌ಪತ್ನಿ ಕುಟುಂಬಸ್ಥರಿಂದ ಥಳಿತ; ಸಾಫ್ಟ್‌ವೇರ್‌ ಕಂಪನಿಯಲ್ಲಿ ವರ್ಷಕ್ಕೆ 60 ಲಕ್ಷ ಪ್ಯಾಕೇಜ್‌ ಹೊಂದಿದ್ದ ಟೆಕ್ಕಿ ಸಾವು105 ವರ್ಷದ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂಯುವ ಮತದಾರರತ್ತ ಬಿಜೆಪಿ ಚಿತ್ತ – ‘Gen Z’ ಸಂಪರ್ಕಕ್ಕೆ ವಿಶೇಷ ತಂಡಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ – ಪ್ರಮುಖ ಆರೋಪಿ ನ್ಯಾಯಾಂಗ ಬಂಧನಕ್ಕೆ, ನಾಲ್ವರು ಪೇದೆ ಅಮಾನತುವಾಲ್ಮೀಕಿ ನಿಗಮದಿಂದ ಹಿಡಿದು ರಸ್ತೆ ಗುಂಡಿ ಮುಚ್ಚೋಕೂ ಕೋಟ್ಯಂತರ ಹಣ ಲೂಟಿ – ಛಲವಾದಿಕೇಂದ್ರ ಸಚಿವರಾಗಿ ಟೋಲ್‌ ಕಟ್ಟಬೇಡಿ ಅಂತ ಪ್ರಚೋದನೆ ಕೊಡೋದು ಸರಿಯಲ್ಲ: ಪ್ರಿಯಾಂಕ್ ಖರ್ಗೆ ಕಿಡಿರಾಜ್ಯದಲ್ಲಿ ಬರ ಘೋಷಿಸಿ, 10 ಸಾವಿರ ಕೋಟಿ ಪ್ಯಾಕೇಜ್ ನೀಡಿ: ರವಿಕುಮಾರ್ ಆಗ್ರಹಇದು ದಲಿತರನ್ನು ರಕ್ಷಿಸದ ಸರ್ಕಾರ: ಛಲವಾದಿ ಕಿಡಿಬರಗಾಲದ ಎಫೆಕ್ಟ್ – ಗಗನಕ್ಕೇರಿದ ‘ಸಕ್ಕರೆ ನಾಡಿನ’ ಬೆಲ್ಲದ ಬೆಲೆ