LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅತಿಥಿ ಶಿಕ್ಷಕ – ಹೃದಯಾಘಾತದಿಂದ ಸಾವು

Advertisement

ರಾಯಚೂರು: ಶಾಲೆಯಲ್ಲಿದ್ದಾಗಲೇ ಎದೆನೋವು ಕಾಣಿಸಿಕೊಂಡು ಯುವ ಅತಿಥಿ ಶಿಕ್ಷಕರೊಬ್ಬರು  ಹೃದಯಾಘಾತದಿಂದ  ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಸ್ಕಿ  ತಾಲೂಕಿನ ಮೆದಿಕಿನಾಳ ಗ್ರಾಮದಲ್ಲಿ ನಡೆದಿದೆ.

ನಾಗರಬೆಂಚಿ ಗ್ರಾಮದ 29 ವರ್ಷದ ವೀರನಗೌಡ ಪಾಟೀಲ್ ಮೃತಪಟ್ಟಿರುವ ಶಿಕ್ಷಕ. ಮೆದಿಕಿನಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿದ್ದ ವೀರನಗೌಡ ಪಾಟೀಲ್ ಊಟದ ನಂತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಮಸ್ಕಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ಚಿಕ್ಕವಯಸ್ಸಿನಲ್ಲೇ ಶಿಕ್ಷಕ ಏಕಾಏಕಿ ಸಾವನ್ನಪ್ಪಿದ್ದಕ್ಕೆ ವಿದ್ಯಾರ್ಥಿಗಳು, ಸಹ ಶಿಕ್ಷಕರು ಆತಂಕಕ್ಕೊಳಗಾಗಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೋಕ್ಸೋ ಪ್ರಕರಣ – ರೆಗ್ಯುಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ ವಚನಾನಂದ ಸ್ವಾಮೀಜಿಮೊಹರಂ ವೇಳೆ ದುಷ್ಕೃತ್ಯಕ್ಕೆ ಸಂಚು – ವಿಷ ತುಂಬಿದ 14,900 ಕ್ಯಾಪ್ಸೂಲ್ ಜೊತೆ ಪುಣೆಯಲ್ಲಿ ಓರ್ವನ ಬಂಧನRSS ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಸಮನ್ಸ್‌ರಾಜ್ಯದ ವಿವಿಧ ಜಿಲ್ಲಾ ಕೋರ್ಟ್‌ಗಳಿಗೆ ಹುಸಿ ಬಾಂಬ್ ಬೆದರಿಕೆಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ – ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ ಸ್ಫೋಟರಾಮಮಂದಿರಕ್ಕೆ ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೆ ಲೆಕ್ಕ ಎಲ್ಲಿ – ಬಿ.ಕೆ ಹರಿಪ್ರಸಾದ್‌ ಪ್ರಶ್ನೆಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅತಿಥಿ ಶಿಕ್ಷಕ – ಹೃದಯಾಘಾತದಿಂದ ಸಾವುಕಾರಲ್ಲೇ ಪ್ರೇಮಿಗಳ ಗಲಾಟೆ – ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆಮೃತ ಪರುತಗೌಡ ಪಾಟೀಲ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವ ಸತೀಶ್ ಜಾರಕಿಹೊಳಿನಿಸರ್ಗ ಕಾಲೋನಿ ಹಾಗೂ ಫಾರ್ಚುನ ಕಾಲೋನಿ ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಆಸಿಫ್ ( ರಾಜು) ಸೆಟ್