LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯತೀಂದ್ರಗೆ ಆರೋಗ್ಯ ಇಲಾಖೆ? – ವಕ್ಫ್ ಖಾತೆಗೆ ಖಾದರ್‌ ಬೇಡಿಕೆ

Advertisement
Advertisement

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಚಿವರ ಖಾತೆ ಹಂಚಿಕೆಗೆ ತೀವ್ರ ಕುತೂಹಲ ಮೂಡಿದ್ದು, ಕಡೆಗಳಿಗೆಯಲ್ಲಿ ಪ್ರಮುಖ ಖಾತೆಗಳಿಗಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಸಚಿವ ಯು.ಟಿ. ಖಾದರ್ ಅವರ ಬಳಿ ಇರುವ ಆರೋಗ್ಯ ಇಲಾಖೆಯನ್ನು ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ವಹಿಸುವ ಸಾಧ್ಯತೆಗಳಿವೆ. ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ತಮಗೆ ನೀಡಿದರೆ, ಆರೋಗ್ಯ ಇಲಾಖೆಯನ್ನು ಬಿಟ್ಟುಕೊಡಲು ಯು.ಟಿ. ಖಾದರ್ ಸಮ್ಮತಿಸಿದ್ದಾರೆ ಎನ್ನಲಾಗಿದೆ.

ಈಗ ಜಮೀರ್ ಅಹಮದ್ ಖಾನ್ ಅವರಿಗೆ ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಖಾತೆ ಹಂಚಿಕೆಯಾಗಿದೆ. ಯು.ಟಿ. ಖಾದರ್ ಅವರ ಬೇಡಿಕೆಗೆ ಸ್ಪಂದಿಸಿದರೆ ಜಮೀರ್‌ ಅಹಮದ್‌ ವಸತಿ ಖಾತೆಯನ್ನು ಮಾತ್ರ ನೋಡಿಕೊಳ್ಳಬೇಕಾಗುತ್ತದೆ. 
 
ಈ ಕಾರಣಕ್ಕೆ ಡಿಕೆಶಿ ಸಂಪುಟದಲ್ಲಿ ಕಡೆಗಳಿಗೆಯಲ್ಲಿ ಯು.ಟಿ. ಖಾದರ್, ಯತೀಂದ್ರ, ಜಮೀರ್‌ ಮಧ್ಯೆ ಆರೋಗ್ಯ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ.

ಸಚಿವರ ಖಾತೆ ಹಂಚಿಕೆ ಈಗಾಗಲೇ ಅಂತಿಮಗೊಂಡಿದ್ದರೂ, ಎಲ್ಲಾ ಇಲಾಖೆಗಳ ಅಧಿಕೃತ ಮಾಹಿತಿ ಲಭ್ಯವಾದ ನಂತರವೇ ಅಂತಿಮ ಪಟ್ಟಿಯನ್ನು ಲೋಕಭವನಕ್ಕೆ ರವಾನಿಸಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ – ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ಶಿವಗಂಗೆ ಟೆಕ್ಕಿ ಮಿಸ್ಸಿಂಗ್ ಕೇಸ್‌: ಪ್ಲ್ಯಾನ್ ಮಾಡಿಯೇ ಅದ್ವೈತ್ ನಾಪತ್ತೆ ?ತಮಿಳುನಾಡಿಗೆ ನೀರು ಬಿಟ್ರೆ ನಾನೇ ಹೋರಾಟ ಮಾಡ್ತೀನಿ: ಗಣಿಗ ರವಿಕುಮಾರ್ಜೈಲಲ್ಲಿ ಮೊಬೈಲ್ ಪತ್ತೆ | ಪ್ರಜ್ವಲ್ ರೇವಣ್ಣ ವಿರುದ್ಧ FIR – ಸಿಸಿಬಿ ಇನ್ಸ್‌ಪೆಕ್ಟರ್‌ ನೀಡಿದ ದೂರಿನಲ್ಲೇನಿದೆ?ಶಿವಂ ಅಸೋಸಿಯೇಟ್ಸ್, ಅಂಗ ಸಂಸ್ಥೆಗಳಿಂದ ಸುಮಾರು 2110 ಕೋಟಿ ವಂಚನೆ: ಇಡಿಡಿಕೆಶಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ದಿಢೀರ್‌ ರಾಜೀನಾಮೆಯತೀಂದ್ರಗೆ ಆರೋಗ್ಯ ಇಲಾಖೆ? – ವಕ್ಫ್ ಖಾತೆಗೆ ಖಾದರ್‌ ಬೇಡಿಕೆವಾಟಾಳ್ ಕರೆ ನೀಡಿದ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ