LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಓವರ್‌ಟೇಕ್‌ ಭರದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ

Advertisement
Advertisement
Advertisement

ತುಮಕೂರು: ಓವರ್‌ಟೇಕ್‌ ಮಾಡುವಾಗ ಎರಡು ಕಾರುಗಳ  ನಡುವೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಚಿಕ್ಕನಾಯಕನಹಳ್ಳಿ  ತಾಲೂಕಿನ ಗೋಡೆಕೆರೆ ಗೇಟ್ ಬಳಿ ನಡೆದಿದೆ.

ವೋಕ್ಸವೇಗನ್ ಹಾಗೂ ಕಿಯಾ ಸಾನೆಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಎರಡೂ ಕಾರಿನಲ್ಲಿದ್ದ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ತುರುವೇಕೆರೆ ಮೂಲದ ಆನಂ (3), ದಾವುದ್ ಪಾಷ (38) ಹಾಗೂ ಚಿಕ್ಕನಾಯಕನಹಳ್ಳಿ ಮೂಲದ ಅನಿಲ್ (32), ವಿವೇಕ್ (31) ಮೃತರು. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. 

ಚಿಕ್ಕನಾಯಕನಹಳ್ಳಿ ಮೂಲದ ಅನಿಲ್ (32), ಹಾಗೂ ತುರುವೇಕೆರೆ ಮೂಲದ ಯಾಸ್ಮಿನತಾಬ್ (21), ಸೀಮಾ (64), ಆಸ್ಮ (38) ಅವರಿಗೆ ಗಾಯಗಳಾಗಿವೆ. ಅವರನ್ನು ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಚಿಕ್ಕನಾಯಕನಹಳ್ಳಿ ಕಡೆಯಿಂದ ಬರುತ್ತಿದ್ದ ವೋಕ್ಸ್‌ವ್ಯಾಗನ್‌ ಕಾರಿನಲ್ಲಿ 3 ಜನ ಪ್ರಯಾಣಿಸುತಿದ್ದರು. ಮತ್ತೊಂದೆಡೆ ತುರುವೇಕೆರೆ ಕಡೆಯಿಂದ ಬರುತಿದ್ದ ಕಿಯಾ ಸಾನೇಟ್ ಕಾರಿನಲ್ಲಿ 5 ಜನ ಪ್ರಯಾಣ ಮಾಡುತಿದ್ದರು. ವೋಕ್ಸ್‌ವ್ಯಾಗನ್‌ ಕಾರು ಓವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಬರುತಿದ್ದ ಕಿಯಾ ಕಾರಿಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗೇಂದ್ರ ರಾಜೀನಾಮೆ; ವ್ಯಕ್ತಿಯಲ್ಲ ವ್ಯವಸ್ಥೆ ವಿರುದ್ಧ ನಮ್ಮ ಹೋರಾಟ: ಸಿ‌.ಸಿ ಪಾಟೀಲಫುಡ್‌ ಪ್ರೊಸೆಸಿಂಗ್‌ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಆಹಾರ ಪದಾರ್ಥ ಸೀಜ್ಜಮೀನಿಗಾಗಿ 20 ವರ್ಷಗಳಿಂದ ಅಲೆದಾಟ – ಕಾರ್ಗಿಲ್‌ ಯುದ್ಧದಲ್ಲಿ ಹೋರಾಡಿದ್ದ ಯೋಧನಿಂದ ಆತ್ಮಹತ್ಯೆಗೆ ಯತ್ನ101 ತಾಲೂಕುಗಳಲ್ಲಿ ಬರ; ವಿಬಿಜಿ ರಾಮ್ ಜಿ ಯೋಜನೆಯಲ್ಲಿ 15 ದಿನದೊಳಗೆ ಕೂಲಿ ಪಾವತಿಗೆ ಈಶ್ವರ ಖಂಡ್ರೆ ಸೂಚನೆಸಾಕು ನಾಯಿಯನ್ನು ಕಚ್ಚಿದ ಬೀದಿನಾಯಿಗೆ ಗುಂಡಿಕ್ಕಿ ಹತ್ಯೆ – ಆರೋಪಿ ಅರೆಸ್ಟ್‌ಗುಟ್ಕಾ ನಿಷೇಧ ವಿರೋಧಿಸಿ ದಾವಣಗೆರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ – ಪ್ರತಿಭಟನಾಕಾರರು ಪೊಲೀಸ್ ವಶಕ್ಕೆಹೆಂಡತಿ ಮೇಲಿನ ಕೋಪಕ್ಕೆ ಮಗುವನ್ನು ನದಿಗೆಸೆದು ಕೊಂದ ಪಾಪಿ ತಂದೆನೈಸ್ ವಿರುದ್ಧ ಜೆಡಿಎಸ್ ಜಾಗೃತಿ ಅಭಿಯಾನ – Nothing Nice ವೆಬ್‌ಸೈಟ್ ಬಿಡುಗಡೆ ಮಾಡಿದ ನಿಖಿಲ್ದರ್ಶನ್‌ಗೆ ಸಂಕಷ್ಟ ಫಿಕ್ಸ್‌ – ಪ್ರದೋಷ್ ಮಾಫಿ ಸಾಕ್ಷಿಗೆ ಮುಹೂರ್ತ ಫಿಕ್ಸ್!6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ