LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣ

Advertisement
Advertisement
Advertisement

ಬೆಳಗಾವಿ: ಅತಿ ವೇಗವಾಗಿ ಬಂದು ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ದುರ್ಮಣ ಹೊಂದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಕ್ರಾಸ್ ಬಳಿ ಘಟನೆ ನಡೆದಿದ್ದು, ಹುಕ್ಕೇರಿ ತಾಲೂಕಿನ ಕೆಎಂ ನಾಗನೂರು ಗ್ರಾಮದ ವಿನಯ ವಿಜಯ ಹಿರೇಮಠ (19), ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರವಣ ಗುರುಸಿದ್ದಯ್ಯ ಹಿರೇಮಠ (17) ಸ್ಥಳದಲ್ಲೇ ಸಾವು ಸಾವನ್ನಪ್ಪಿದ್ದಾರೆ.‌

ಅಪಘಾತ ನಡೆಯುತ್ತಿದ್ದಂತೆ ಸ್ಥಳದಲ್ಲಿ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಬಳಿಕ ಪೋಲಿಸರಿಂದ ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 243/2026 ರಡಿ ಪ್ರಕರಣ ದಾಖಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣಸವದತ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಸಿಕ್ತು ಚಿನ್ನದ ನಿಧಿ!ರಿಯಲ್ ಎಸ್ಟೇಟ್ ಗುಂಗಿನಿಂದ ಹೊರಬಂದು ಪ್ರಜಾಸೇವೆ ನೆನಪಿಸಿಕೊಂಡ ಸಿಎಂಗೆ ಧನ್ಯವಾದ – ನಿಖಿಲ್‌ ಲೇವಡಿಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರುಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಬೃಹತ್ ರಕ್ತದಾನ ಶಿಬಿರ: ಜಿಲ್ಲೆಯಲ್ಲಿ ಮೂರನೇ ಅತಿ ಹೆಚ್ಚು ರಕ್ತ ಸಂಗ್ರಹಿಸಿದ ಕೀರ್ತಿ ಖಾನಾಪೂರಕ್ಕೆ