LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Job Alert: ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹತ್ವದ ಹುದ್ದೆಗಳಿಗೆ ನೇರ ನೇಮಕಾತಿ

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ (RDWSD) ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಹೊಂದಿರುವ, ಅರ್ಹ ಅಭ್ಯರ್ಥಿಗಳು ತಕ್ಷಣದಿಂದ ಆನ್​​ಲೈನ್​ ಮೂಲಕ ಅಪ್ಲೇ ಮಾಡಬಹುದು. ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

ಆರ್​​​ಡಿಡಬ್ಲುಎಸ್​​ಡಿ ಇಲಾಖೆಯಲ್ಲಿನ ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು, ಪರಿಸರ ಸಲಹೆಗಾರ ಹಾಗೂ ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿ ವಿವಿಧ ಹುದ್ದೆಗಳನ್ನ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ.

ಹುದ್ದೆಗಳ ಹೆಸರು:

  • ಸಾಮಾಜಿಕ ಅಭಿವೃದ್ಧಿ ಸಲಹೆಗಾರ

  • ಕಾನೂನು ಸಲಹೆಗಾರರು

  • ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ

  • ಪರಿಸರ ಸಲಹೆಗಾರ ಸೇರಿ ವಿವಿಧ ಹುದ್ದೆಗಳು

  • ಒಟ್ಟು ಹುದ್ದೆಗಳು- 47


ವಯೋಮಿತಿ– 45 ವರ್ಷದ ಒಳಗಿನವರಿಗೆ ಅವಕಾಶ

ವಿದ್ಯಾರ್ಹತೆ:
ಆಯಾಯ ಹುದ್ದೆಗಳಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಭಾಗಳಲ್ಲಿ ಪದವಿಗಳನ್ನು ಪಡೆದಿರಬೇಕು.
ಬಿಸಿಎ, ಎಂಎಸ್​ಡಬ್ಲು, ಎಂಕಾಮ್, ಬಿಇ, ಬಿಸಿಎ, ಬಿಟೆಕ್, ಎಂಸಿಎ, ಎಂಎ ಇನ್ ಸೋಷಿಯಲಜಿ, ಎಂಬಿಎ-ಹೆಆರ್​ಎಂ,

ತಿಂಗಳ ಸಂಬಳ:
50,000 ದಿಂದ 75,000 ರೂಪಾಯಿಗಳವರೆಗೆ ಇರುತ್ತದೆ.
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ ಹೇಗಿರುತ್ತದೆ..?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೊದಲು ಸಂದರ್ಶನ ಮಾಡಿ ದಾಖಲಾತಿ ಪರಿಶೀಲನೆ ಮಾಡಲಾಗುತ್ತದೆ. ಬಳಿಕ ಅಭ್ಯರ್ಥಿಗಳ ಲಿಸ್ಟ್ ಅನ್ನು ರಿಲೀಸ್ ಮಾಡಲಾಗುತ್ತದೆ.

  • ಈ ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ- ಅಕ್ಟೋಬರ್ 23


ಅಭ್ಯರ್ಥಿಗಳು ಅಪ್ಲೇ ಮಾಡಲು ಈ ಲಿಂಕ್​​ ಅನ್ನು ಕ್ಲಿಕ್ ಮಾಡಿ- https://www.ksrwspdtsuonline.in/jobapplicationform
Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಲಿಕೆ ಬಿಜೆಪಿ ಸದಸ್ಯರ ವಿರುದ್ಧ ವಿಜಯೇಂದ್ರಗೆ ವಿವಿಧ ಕನ್ನಡ ಸಂಘಟನೆಗಳ ದೂರುಪಾಲಿಕೆ ವಿರುದ್ಧ ಹೋರಾಟ ಮುಂದುವರಿಸಲು ವಿವಿಧ ಕನ್ನಡ ಸಂಘಟನೆಗಳ ನಿರ್ಧಾರಬೆಳಗಾವಿ ನಗರದ ‘ಸ್ವಚ್ಛ ಶನಿವಾರ’ ಅಭಿಯಾನಕ್ಕೆ ಜಿಪಂ ಆವರಣದಲ್ಲಿ ಚಾಲನೆವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವುಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ!ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ!ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು!ಬೆಂಗ್ಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲಕ್ಷ ದೋಚಿದ ಖದೀಮರುಚನ್ನಗಿರಿಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆಡಿಕೆಶಿ ಮುಂದಿನ ಸಿಎಂ ಬ್ಯಾನರ್, ಕಾರ್ಯಕರ್ತರ ಅಭಿಮಾನ ತಡಿಯೋಕೆ ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್