LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭೀಮಾತೀರದಲ್ಲಿ ಹತ್ಯಾಕಾಂಡ – ಸ್ಥಳಕ್ಕೆ ಐಜಿಪಿ ಭೇಟಿ

ವಿಜಯಪುರ: ಭೀಮಾತೀರದಲ್ಲಿ ಹತ್ಯಾಕಾಂಡ ಪ್ರಕರಣ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರು ಜನ ಹತ್ಯೆಯಾದ ಗೋವಿಂದಪುರದ ಜಮೀನಿಗೆ  ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. 

ಶುಕ್ರವಾರ (ಮೇ 29) ಮಧ್ಯಾಹ್ನ 2:30ರ ಸುಮಾರಿಗೆ ಜಮೀನಿನಲ್ಲಿ ಕೆಲವರು ಕೆಲಸ ಮಾಡುತ್ತಿರುವ ಸಮಯದಲ್ಲಿ ಅನೇಕ ಜನ ಬಂದು ಅವರ ಮೇಲೆ ಚಾಕು, ಮಚ್ಚು ಹಾಗೂ ಬೇರೆ ಬೇರೆ ಆಯುಧಗಳಿಂದ ಹಲ್ಲೆ ಮಾಡಿದ್ದಾರೆ. ಈ ಘಟನೆಯಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ವಿಜಯಪುರ ಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಮೃತರ ಶವಗಳನ್ನ ಮರಣೋತ್ತರ ಪರೀಕ್ಷೆಗಾಗಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಆರೋಪಿಗಳ ಬಗ್ಗೆಯೂ ಕೂಡ ನಮಗೆ ಮಾಹಿತಿ ಇದೆ. ಆದಷ್ಟು ಶೀಘ್ರದಲ್ಲಿ ಅವರನ್ನು ಬಂಧಿಸುತ್ತೇವೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲುಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣ ಸ್ವೀಕಾರ – ಸಾರ್ವಜನಿಕರಿಗಿಲ್ಲ ಪ್ರವೇಶಸಿಎಲ್‌ಪಿ ಸಭೆಯಲ್ಲಿ ಕೈಗೊಂಡ 3 ನಿರ್ಣಯಗಳೇನು?ವಿಧಾನಸೌಧದ ಮುಂದೆ ಡಿಕೆಶಿ ಬೆಂಬಲಿಗರಿಂದ ‘ಡಿಕೆ..ಡಿಕೆ’ ಜಯಘೋಷಸಿದ್ದರಾಮಯ್ಯನವರೇ ರಾಷ್ಟ್ರ ರಾಜಕಾರಣಕ್ಕೆ ಬನ್ನಿ: ಕೆ.ಸಿ.ವೇಣುಗೋಪಾಲ್ ಮತ್ತೆ ಆಹ್ವಾನರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ – ಜೂ.3ಕ್ಕೆ ಸಿಎಂ ಆಗಿ ಪ್ರಮಾಣವಚನ24×7 ಕುಡಿಯುವ ನೀರಿನ ಯೋಜನೆ ಬೆಳಗಾವಿ ಜನತೆಗೆ ವರದಾನವೂ ಅಥವಾ ...... ?ಭೀಮಾತೀರದಲ್ಲಿ ಹತ್ಯಾಕಾಂಡ – ಸ್ಥಳಕ್ಕೆ ಐಜಿಪಿ ಭೇಟಿಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ನೇಮಕಗೊಂಡ ಸಂದೀಪ ಪಾಟೀಲ ಅಧಿಕಾರ ಸ್ವೀಕಾರದರ್ಶನಕ್ಕೆ ಮುಕ್ತವಾದ ಹಿಡಕಲ್ ಜಲಾಶಯದಲ್ಲಿ ಮುಳುಗಡೆಯಾಗಿದ್ದ ಪುರಾತನ ವಿಠ್ಠಲ ದೇವಸ್ಥಾನ