LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಡಕಲ್​ ಜಲಾಶಯದಿಂದ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಗೋಕಾಕ: ಘಟಪ್ರಭಾ ಬಲದಂಡೆ ಕಾಲುವೆ (ಜಿಆರ್​ಬಿಸಿ) ಯ ದುರಸ್ತಿ ಕಾಮಗಾರಿ ಭಾಗಶ ಪೂರ್ತಿಯಾಗಿದ್ದು, ಜನ&ಜಾನುವಾರುಗಳ ಹಿತದಷ್ಟಿಯಿಂದ ಹಿಡಕಲ್​ ಜಲಾಶಯದಿಂದ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ, ಬೆಳಗಾವಿ ಪ್ರಾದೇಶಿಕ ಆಯುಕ್ತರನ್ನು ಕೋರಿದ್ದಾರೆ. ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ಮಳೆಯಾಗದ್ದರಿಂದ ಬೇಸಿಗೆಯಲ್ಲಿ ಜನ& ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹಿಡಕಲ್​ ಜಲಾಶಯದಿಂದ ಪ್ರತಿ ಸಲವೂ ಮೂರೂ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆಯಾದರೂ ಈ ಬಾರಿ ಟಪ್ರಭಾ ಬಲದಂಡೆ ಕಾಲುವೆಯ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದ್ದರಿಂದ ಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸಿಲ್ಲ. ಈಗ ಕಾಮಗಾರಿಯು ಮುಗಿದಿರುವುದರಿಂದ ಜೂ.5ರಿಂದ 10 ದಿನಗಳವರೆಗೆ ಜಿಆರ್​ಬಿಸಿ ಕಾಲುವೆಗೆ ನಿತ್ಯ 2,000 ಕ್ಯೂಸೆಕ್​ನಂತೆ ಕುಡಿಯುವ ನೀರು ಬಿಡುಗಡೆ ಮಾಡಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆಶಿ ಜೊತೆ 13 ಮಂದಿ ಪ್ರಮಾಣವಚನ – ಯಾರಿಗೆ ಯಾವ ಖಾತೆ?ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌ಹಿಡಕಲ್​ ಜಲಾಶಯದಿಂದ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿಕೆಪಿಎ ಆಸರೆ ಯೋಜನೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ ಡಿ.ಕೆ.ಶಿವಕುಮಾರ ಅವರನ್ನು ಅಭಿನಂದಿಸಿದ ಶಾಸಕ ಮಹಾಂತೇಶ ಕೌಜಲಗಿ ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ ಬಿಗ್‌ ಶಾಕ್‌ – ವಾಲ್ಮೀಕಿ ಬಹುಕೋಟಿ ಹಗರಣ ಕೇಸಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆCWC ಸದಸ್ಯರಾಗಿ ಸಿದ್ದರಾಮಯ್ಯ ನೇಮಕಮೊದಲ ಪಟ್ಟಿಯಲ್ಲಿ ಮಿಸ್ಸಾದ ಮಹದೇವಪ್ಪ – ಲಕ್ಷ್ಮಿ ಹೆಬ್ಬಾಳ್ಕರ್, ಜಮೀರ್, ಖಂಡ್ರೆಗೂ ನಿರಾಸೆಜಾರಕಿಹೊಳಿಗೆ ಫಿಕ್ಸ್ ಆಯ್ತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ? – ಹೆಚ್‌ಕೆ ಪಾಟೀಲ್ or ದಿನೇಶ್‌ಗೆ ಸ್ಪೀಕರ್ ಸ್ಥಾನನಾ?RSS ಎಂಬ ಭಸ್ಮಾಸುರ ಮುಗ್ಧ ಯುವಜನರ ಮಿದುಳಿಗೆ ಕೈ ಇಟ್ಟು ದೇಶವನ್ನೇ ಸುಡುತ್ತಿದೆ: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ