LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಪಾದಯಾತ್ರೆಯಲ್ಲಿ ರೈತರು ಯಾರೂ ಇಲ್ಲ: ಡಿಕೆಶಿ

Advertisement
Advertisement

ಕೋಲಾರ: ಜೆಡಿಎಸ್ ಪಾದಯಾತ್ರೆಯಲ್ಲಿ (JDS Padayatra) ರೈತರು ಯಾರೂ ಇಲ್ಲ, ಹೊರಗಡೆ ಕ್ಷೇತ್ರದ ಕಾರ್ಯಕರ್ತರನ್ನು ಕರೆತಂದು ಹೋರಾಟ ನಡೆಸುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.

ಬಿಡದಿ ಹೋರಾಟದ ಕುರಿತು ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯದ ಉಳಿವಿಗಾಗಿ ದೇವೇಗೌಡರು ಮಾಡುತ್ತಿದ್ದಾರೆ. ರೈತರು ಯಾರೂ ಇಲ್ಲ, ಹೊರಗಡೆ ಕ್ಷೇತ್ರದ ಕಾರ್ಯಕರ್ತರನ್ನು ತಂದು ಹೋರಾಟ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವದ ಹಕ್ಕುನ್ನು ಬೇಡ ಅನ್ನುವುದಕ್ಕೆ ಆಗಲ್ಲ. ಅವರು ಮಾಡಿದ ಯೋಜನೆ ಮುಂದುವರಿಸಿದ್ದೇವೆ ಎಂದರು. 

25 ಲಕ್ಷ ಕೊಡುತ್ತೇನೆ ಎಂದು ಹೇಳಿದರು. ನಾವು 2 ರಿಂದ 3 ಕೋಟಿಗೆ ಹೋಗಿದ್ದೀವಿ. ನೈಸ್ ಮತ್ತು ಬಿಡದಿ ಎರಡಕ್ಕೂ ಅವರೇ ಸೈನ್ ಮಾಡಿರೋದು. ನೈಸ್ ಯೋಜನೆ ಮಾಡಿರೋದು ಒಳ್ಳೆಯದು ಎಂದು ಹೇಳಿದರು.

ಸದ್ಯದಲ್ಲಿ ಸಚಿವ ಸ್ಥಾನ ಹಂಚಿಕೆಯಾಗಲಿದೆ. ಇವತ್ತು ಸಂಜೆಯ ವೇಳೆಗೆ ಎಲ್ಲಾ ಕ್ಲಿಯರ್ ಆಗಲಿದೆ. ದೆಹಲಿಯಲ್ಲಿ ಎಲ್ಲಾ ಚರ್ಚೆಯಾಗಿದೆ. ಅಧಿವೇಶನದೊಳಗೆ ಸಚಿವ ಸ್ಥಾನ ಹಂಚಿಕೆಯಾಗಲಿದೆ. ಸದ್ಯ ಇಬ್ಬರಿಗೆ ಅಧಿವೇಶನದ ನಂತರ ಸಚಿವ ಸ್ಥಾನ ಹಂಚಿಕೆಯಾಗಲಿದೆ ಎಂದು ತಿಳಿಸಿದರು. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಶಾಮುಕ್ತ ಸಮಾಜಕ್ಕೆ ಯುವಜನತೆ ಸಂಕಲ್ಪ ಅಗತ್ಯ: ನಾಗರತ್ನಾಪ್ರಬಲ ಭೂಕಂಪನವು ನೆಲವನ್ನು ನಡುಗಿಸಿತು; ಇಲ್ಲಿಯವರೆಗೆ 132 ಜನರು ಸಾವನ್ನಪ್ಪಿದ್ದಾರೆ, 1500 ಕ್ಕೂ ಹೆಚ್ಚು ಮನೆಗಳು ನಾಶपक्ष कसा फुटतो, हे अमित शहांना कळणार, आता दयामया नाही; संजय राऊतांचं ओपन चँलेजಮಕ್ಕಳ ಹತ್ಯೆಗೆಂದೇ ಬೆಂಗ್ಳೂರಿನ ಸ್ಟಾರ್‌ ಹೋಟೆಲ್‌ನಲ್ಲಿ ರೂಮ್‌ ಬುಕ್‌ ಮಾಡಿದ್ದ ತಂದೆ ಇಮ್ರಾನ್‌?ನದಿಗೆ ರಾಸಾಯನಿಕ ತ್ಯಾಜ್ಯ – 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆಜೆಡಿಎಸ್ ಪಾದಯಾತ್ರೆಯಲ್ಲಿ ರೈತರು ಯಾರೂ ಇಲ್ಲ: ಡಿಕೆಶಿನಿದ್ದೆಗಣ್ಣಿನಲ್ಲಿ ಚಾಲಕನ ಯಡವಟ್ಟು – ಮನೆಗೆ ಡಿಕ್ಕಿ ಹೊಡೆದು ಮರಳು ಲಾರಿ ಪಲ್ಟಿವಿರಾಜಪೇಟೆಯಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ – ಗ್ರಾಮಸ್ಥರಿಂದ ಪ್ರತಿಭಟನೆಮಂಡ್ಯದಲ್ಲಿ ಜೈಲ್ ಭರೋ ಚಳವಳಿ – ಹೆದ್ದಾರಿ ತಡೆದ ಮಹಿಳಾ ಪ್ರತಿಭಟನಾಕಾರರನ್ನ ಹೊತ್ತೊಯ್ದ ಪೊಲೀಸರುಚಲಿಸುತ್ತಿದ್ದಾಗಲೇ ಕಳಚಿದ KSRTC ಬಸ್‌ ಚಕ್ರ – ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ