LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆಲ್ಮೆಟ್ ರಹಿತರಿಗೆ ಪೆಟ್ರೋಲ್ ಇಲ್ಲ ಅಭಿಯಾನ

Advertisement
Advertisement
ಬೆಳಗಾವಿ: ಹೆಲ್ಮೆಟ್ ರಹಿತ ಬೈಕ್ ಚಾಲನೆ ಹೆಚ್ಚಾಗುತ್ತಿರುವುದರಿಂದ ಜೂ.15ರಿಂದ 21ರವರೆಗೆ ನಗರ ಪೊಲೀಸ್ ಕಮೀಷ್ನರೇಟ್ ಹಾಗೂ ನಗರ ಸಂಚಾರ ಪೊಲೀಸರಿಂದ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಹೆಲ್ಮೆಟ್ ರಹಿತರಿಗೆ ಪೆಟ್ರೋಲ್ ಇಲ್ಲ ಎಂಬ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ.
 
ಸೋಮವಾರ ಬೆಳಗ್ಗೆ 11ಕ್ಕೆ ಹೆಲ್ಮೆಟ್ ಜಾಗೃತಿ ಅಭಿಯಾನಕ್ಕೆ ರಾಣಿ ಚನ್ನಮ್ಮ ವೃತ್ತದಲ್ಲಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಸಂದೀಪ ಪಾಟೀಲ ಚಾಲನೆ ನೀಡುವರು. ಜಿಪಂ ಸಿಇಒ ರಾಹುಲ ಶಿಂಧೆ, ಎಸ್ಪಿ ಕೆ.ರಾಮರಾಜನ್, ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಇತರರು ಪಾಲ್ಗೊಳ್ಳುವರು.
 
ಅಭಿಯಾನದ ಪ್ರಯುಕ್ತ ಒಂದೊಂದು ದಿನ ಒಂದೊಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೂ.16ರಂದು ಹೆಲ್ಮೆಟ್ ರಹಿತರೊಂದಿಗೆ ಸಂವಹನ, 17ರಂದು ಶಾಲಾ-ಕಾಲೇಜ್‌ಗಳಲ್ಲಿ ಜಾಗೃತಿ, 19ರಂದು ಹೆಲ್ಮೆಟ್ ಧರಿಸದವರಿಗೆ ಇಂಧನ ಇಲ್ಲ ಎಂಬ ಕಾರ್ಯಕ್ರಮ. 
 
ಜೂ.20ರಂದು ವಿವಿಧ ವೇಷಧಾರಿಗಳಿಂದ ಅರಿವು ಹಾಗೂ ಜೂ.21ರಂದು ಹೆಲ್ಮೆಟ್ ಧರಿಸಿದವರ ಮತ್ತು ಧರಿಸದವರ ಅಂಕಿ-ಅಂಶ  ಸಂಗ್ರಹಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಗಾರು ಕೊರತೆ ಎಫೆಕ್ಟ್: ಹಾರಂಗಿ ಜಲಾಶಯ ಒಳಹರಿವು ತೀವ್ರ ಕುಸಿತಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ – ಪೋಕ್ಸೊ ಪ್ರಕರಣ ದಾಖಲು, ಕಿರಾತಕ ಅರೆಸ್ಟ್‌66 ರೌಡಿಗಳಿಗೆ ಮುಕ್ತಿ – ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಕಮಿಷನರ್ಬಾಲಕಿ ವೆನ್ನಿಲಾ ಕೊಲೆ ಕೇಸ್‌ – ಪ್ರಿಯಾಂಕಾಳ ಸುಳ್ಳುಪತ್ತೆ ಪರೀಕ್ಷೆಗೆ ಸಿದ್ಧತೆಪ್ರಿಯಾಂಕ್ ಖರ್ಗೆ RSS ಬಗ್ಗೆ ತಿಳಿದುಕೊಳ್ಳಬೇಕಾದ್ರೆ ಶಾಖೆಗೆ ಬರಲಿ: ಸಿ.ಟಿ ರವಿಬಿಡದಿ ಟೌನ್ ಶಿಪ್‌ಗೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್ ಕೊಟ್ಟಿದ್ದರೆ ದಾಖಲಾತಿ ಬಹಿರಂಗ ಮಾಡಿ- ಛಲವಾದಿ ನಾರಾಯಣಸ್ವಾಮಿಜೂ.22 ರವರೆಗೆ ದೇಶದಲ್ಲಿ ಟೆಲಿಗ್ರಾಂ ನಿಷೇಧ – ನೀಟ್‌ ಮರು ಪರೀಕ್ಷೆಗೂ ಮುನ್ನ ಕೇಂದ್ರ ಆದೇಶನಮ್ಮ ದೇಶದಲ್ಲಿ ಶ್ರೀರಾಮನೇ ಲೆಕ್ಕ ಕೊಡಬೇಕು, ರಾಮನ ಹೆಸ್ರಲ್ಲಿ ರಾಜಕೀಯ ಮಾಡಿದವರು ಲೆಕ್ಕ ಕೊಡಬಾರದ?: ಪ್ರಿಯಾಂಕ್‌ ಖರ್ಗೆಧರ್ಮಸ್ಥಳ ಬುರುಡೆ ಕೇಸ್‌ – ತನಿಖಾ ತಂಡದ ಕಾರು ಚಾರ್ಮಾಡಿಯಲ್ಲಿ ಪಲ್ಟಿಟೈರ್ ಬ್ಲಾಸ್ಟ್ ಆಗಿ ಬಸ್ಸಿಗೆ ಟಿಪ್ಪರ್ ಡಿಕ್ಕಿ – ಮೂವರು ದುರ್ಮರಣ, 10 ಮಂದಿಗೆ ಗಾಯ