LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರಿಯಾದಿ ಪರಿಷ್ಕರಣೆ ಕುರಿತು ಲೋಪ ದೋಷಗಳನ್ನು ಸರಿಪಡಿಸಬೇಕು

Advertisement
Advertisement

ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆಗೆ ಎಸ್ ಐ ಆರ್ ಕುರಿತು ಬೆಳಗಾವಿ ದಕ್ಷಿಣ ಮತಕ್ಷೇತ್ರ ಶಾಸಕರ ಅಭಯ ಪಾಟೀಲ್ ಅವರ ಸಭೆ ನಡೆಸಿ ಮತದಾರಿಯಾದಿ ಪರಿಷ್ಕರಣೆ ಕುರಿತು ಲೋಪ ದೋಷಗಳನ್ನು ಸರಿಪಡಿಸಬೇಕು ಹಾಗೂ ಶೀಘ್ರದಲ್ಲಿ ಇದನ್ನು ಸಿದ್ಧಪಡಿಸಬೇಕು ಮತದಾರರ ಪಟ್ಟಿಯಿಂದ ಅಹರ ಮತದಾರರು ಮತದಾನದಿಂದ ವಂಚಿತರಾಗಬಾರದು ಯಾವುದೇ ರಾಜಕೀಯ ಪಕ್ಷ, ಭಾಷೆ ,ಜಾತಿ , ಧರ್ಮದವರಿದ್ದರು ಮತದಾನದಿಂದ ವಂಚಿತರಾಗಬಾರದು ದಕ್ಷಿಣ ಮತಕ್ಷೇತ್ರದಲ್ಲಿ ಬೇರೆ ಕ್ಷೇತ್ರದ ಮತದಾರರನ್ನು ಸೇರಿಸುವುದು ರಾಜಕೀಯ ಒತ್ತಡದಿಂದಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಈ ಎಲ್ಲಾ ಪ್ರಕರಣಗಳ ಬಗ್ಗೆ ನಮ್ಮ ಗಮನಕ್ಕೆ ಬಂದಿದ್ದು ಇದನ್ನು ಸರಿಪಡಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಇನ್ನು 30,000 ಮತದಾರರು ಮತದಾರರು ಯಾದಿಯಿಂದ ಹೊರಗಿದ್ದಾರೆ ಅವರನ್ನು ಶೀಘ್ರ ದಲ್ಲಿ ಪರಿಸ್ಕರಿಸಬೇಕು ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು ಇದೇ ಸಂದರ್ಭದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಗ್ಯಾರೆಂಟಿ ಕುರಿತು ಅಪಸರ ಎತ್ತುತ್ತಿರುವುದು ಏಕೆ ಕಾಂಗ್ರೆಸ್ ಸರ್ಕಾರಕ್ಕೆ ಪ್ರಶ್ನೆ ಮಾಡಿದ ಶಾಸಕ ಚುನಾವಣೆ ಸಂದರ್ಭದಲ್ಲಿ ಮಾತ್ರ ಗ್ಯಾರಂಟಿಗಳು ಈಗ ಗ್ಯಾರಂಟಿಗಳು ಯಾಕಿಲ್ಲ ಪ್ರತಿ ತಿಂಗಳ 2000 ರೂ ಗೃಹಲಕ್ಷ್ಮಿ ಯೋಜನೆ ಹಣ ಯಾಕೆ ಬರುತ್ತಿಲ್ಲ ಹಾಗೂ ಚುನಾವಣೆ ಸಂದರ್ಭದಲ್ಲಿ ತೋರಿಸುವ ಆಸಕ್ತಿ ಈಗಕೆ ಸರ್ಕಾರಕ್ಕೆ ಇಲ್ಲ ಎಂದು ತರಾಟೆಗೆ ತೆಗೆದುಕೊಂಡರು ಗ್ಯಾರಂಟಿಗಳನ್ನು ಕೊಡುವುದಾದರೆ ಎಲ್ಲರಿಗೂ ಕೊಡಿ. ಎಲ್ಲರೂ ಅಹರ ಫಲಾನುಭವಿ ಗಳಿದ್ದಾರೆ ಮುಂದುವರೆದ ದಿನಗಳಲ್ಲಿ ರಾಜ್ಯ ಬಿಜೆಪಿ ನೇತೃತ್ವ ಇದರ ವಿಷಯದಲ್ಲಿ ಗಂಭೀರವಾಗಿದೆ ಸರ್ಕಾರದ ವಿರುದ್ಧ ಜನರ ಪರವಾಗಿ ಧ್ವನಿಯೆತ್ತಿದ್ದೇವೆ ಶಾಸಕ ಅಭಯ್ ಪಾಟೀಲ್ ಸರ್ಕಾರದ ನೀತಿಯನ್ನು ತರಾಟೆಗೆ ತೆಗೆದುಕೊಂಡು

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನಾನಂದ ಶ್ರೀ ಜಾಮೀನು ರದ್ದತಿ ಅರ್ಜಿ ಅದೇಶ ಜೂನ್ 30ಕ್ಕೆ ಮುಂದೂಡಿಕೆಅನುಮಾನ ಏನಿಲ್ಲ, ನಮ್ಮಪ್ಪ ಜೆಡಿಎಸ್‌ಗೆ ಮತ ಹಾಕಿದ್ದಾರೆ – ಪುತ್ರ ಹರೀಶ್‌ ಗೌಡ ವಿಶ್ವಾಸಕರ್ನಾಟಕ ಹೆಚ್ಚುವರಿ ಕಾವೇರಿ ನೀರನ್ನು ಮಾತ್ರ ಹರಿಸುತ್ತಿದೆ – ವಿಜಯ್‌ ಸರ್ಕಾರದ ಕ್ಯಾತೆಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ10 ಲಕ್ಷ ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ – ಕುಕ್ಕರ್‌ನಿಂದ ಹಲ್ಲೆ ಮಾಡಿ ಹತ್ಯೆನೀಟ್ ಮರುಪರೀಕ್ಷೆಗೂ ಮುನ್ನ ಡೆತ್‌ನೋಟ್‌ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆಮೇಕೆದಾಟು ಹಾರ್ಟ್‌ ಆಫ್‌ ಡಿ.ಕೆ.ಶಿವಕುಮಾರ್‌ ಅಲ್ಲ, ಹಾರ್ಟ್‌ ಆಫ್‌ ದಕ್ಷಿಣ ಭಾರತ: ಸಿಎಂ ಖೇತ ಬಚಾವೂ ಅಭಿಯಾನ ಮತ್ತು ಆತ್ಮ ಯೋಜನೆಯಡಿಯಲ್ಲಿ ರೈತರ ತರಬೇತಿ ಕಾರ್ಯಕ್ರಮಲಕ್ಷ್ಮಣ್ ಸವದಿ "ಘರವಾಪಸಿ" ಬಿಜೆಪಿ ನಾಯಕರ ಗಳಿಂದಲೇ ವಿರೋಧವಾರ್ಡ್ ಸಂಖ್ಯೆ 4ರಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ; ಅನಿಲ್ ಬೆನಕೆ ಅವರಿಂದ ಮಾರ್ಗದರ್ಶನ