LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಸವೇಶ್ವರ ಕಲಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ.

Advertisement

ಬಾಗಲಕೋಟೆ ವಿಶ್ವವಿದ್ಯಾಲಯ ಡಿಸೆಂಬರ್ ಮತ್ತು ಜನೆವರಿಯಲ್ಲಿ ನಡೆಸಿದ 6ನೇಯ ಸೆಮಿಸ್ಟರ್ ಪರೀಕ್ಷೆ ಯಲ್ಲಿ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದು ಗಂಗಾ ಅಮಾತೆಪ್ಪನವರ ಜಾಹಿರಾತು ಮತ್ತು ಸಾಂಸ್ಥಿಕ ಸಂವಹನ ವಿಷಯಕ್ಕೆ 100ಕ್ಕೆ 100 ಮತ್ತು ಡಿಜಿಟಲ್ ಮಾಧ್ಯಮದ ಪರಿಚಯ ಪತ್ರಿಕೆಗೆ 98 ಅಂಕ‌ ಪಡೆದರೆ, ಶಾಂತಾ ಪಾಟೀಲ ಪ್ರಥಮ‌ ಪತ್ರಿಕೆಗೆ 80, ದ್ವಿತೀಯ ಪತ್ರಿಕೆಗೆ 89 ಹಾಗ ದೀಪಾ ಮುರನಾಳ‌ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ವಿಷಯಗಳಿಗೆ 75,84 ಅಂಕಗಳನ್ನು ಪಡೆದ್ದಿದ್ದಾರೆ. ಅಲ್ಲದೆ ಪರೀಕ್ಷೆಗೆ ಹಾಜರಾದ 11 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ‌ ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಬಿವ್ಹಿವ್ಹಿ ಸಂಘದ ಕಾರ್ಯಾಧ್ಯಕ್ಷರಾದ ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿಗಳಾದ ಮಹೇಶ್.ಎನ್.ಅಥಣಿ, ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಗುರುಬಸವ ಸೂಳಿಭಾವಿ, ಪ್ರಾಚಾರ್ಯರಾದ ಎಸ್. ಆರ್. ಮುಗನೂರಮಠ, ವಿಭಾಗದ ಮುಖ್ಯಸ್ಥರಾದ ಆಯ್. ಬಿ.ಚಿಕ್ಕಮಠ, ಪ್ರಾಧ್ಯಾಪಕರಾದ ಎಮ್.ಪಿ.ದೊಡವಾಡ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೋಕ್ಸೋ ಪ್ರಕರಣ – ರೆಗ್ಯುಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ ವಚನಾನಂದ ಸ್ವಾಮೀಜಿಮೊಹರಂ ವೇಳೆ ದುಷ್ಕೃತ್ಯಕ್ಕೆ ಸಂಚು – ವಿಷ ತುಂಬಿದ 14,900 ಕ್ಯಾಪ್ಸೂಲ್ ಜೊತೆ ಪುಣೆಯಲ್ಲಿ ಓರ್ವನ ಬಂಧನRSS ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಸಮನ್ಸ್‌ರಾಜ್ಯದ ವಿವಿಧ ಜಿಲ್ಲಾ ಕೋರ್ಟ್‌ಗಳಿಗೆ ಹುಸಿ ಬಾಂಬ್ ಬೆದರಿಕೆಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ – ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ ಸ್ಫೋಟರಾಮಮಂದಿರಕ್ಕೆ ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೆ ಲೆಕ್ಕ ಎಲ್ಲಿ – ಬಿ.ಕೆ ಹರಿಪ್ರಸಾದ್‌ ಪ್ರಶ್ನೆಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅತಿಥಿ ಶಿಕ್ಷಕ – ಹೃದಯಾಘಾತದಿಂದ ಸಾವುಕಾರಲ್ಲೇ ಪ್ರೇಮಿಗಳ ಗಲಾಟೆ – ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆಮೃತ ಪರುತಗೌಡ ಪಾಟೀಲ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವ ಸತೀಶ್ ಜಾರಕಿಹೊಳಿನಿಸರ್ಗ ಕಾಲೋನಿ ಹಾಗೂ ಫಾರ್ಚುನ ಕಾಲೋನಿ ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಆಸಿಫ್ ( ರಾಜು) ಸೆಟ್