LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಟಿ ಕೋಳಿ, ಮುದ್ದೆ, ಚಿಕನ್‌ ಚಾಪ್ಸ್‌ – ಬಾಯಿ ಚಪ್ಪರಿಸಿ ತಿಂದ ಸಿದ್ರಾಮಯ್ಯ

Advertisement
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ  ಅವರ ಮೈಸೂರಿನ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಇಂದು ಭರ್ಜರಿ ಬಾಡೂಟ ಸವಿದರು.
ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಮೊದಲ ಬಾರಿಗೆ ಮೈಸೂರಿಗೆ  ಆಗಮಿಸಿದ್ದ ಸಿದ್ದರಾಮಯ್ಯ ಅವರು ಎಸ್‌ಐಆರ್ ಕುರಿತ ಕಾಂಗ್ರೆಸ್ ಪಕ್ಷದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಬಳಿಕ ಕಾಂಗ್ರೆಸ್‌ನ ನಾಯಕರಿಗೆ ತಮ್ಮ ಮನೆಯಲ್ಲೇ ಬಾಡೂಟದ ವ್ಯವಸ್ಥೆ ಮಾಡಿದ್ದರು. ನಾಟಿಕೋಳಿ ಸಾರು, ಮುದ್ದೆ, ಚಿಕನ್‌ ಚಾಪ್ಸ್‌, ಪಲಾವ್‌ ಹಾಗೂ ಸಸ್ಯಾಹಾರದ ಊಟ ವ್ಯವಸ್ಥೆಯನ್ನೂ ಮಾಡಿದ್ದರು. 
ಮೈಸೂರಿನ ಟಿ.ಕೆ ಬಡಾವಣೆಯಲ್ಲಿರುವ ಸಿದ್ದರಾಮಯ್ಯ ನಿವಾಸ ಮುಂದೆ ಜರ್ಮನ್ ಟೆಂಟ್ ಹಾಕಿ ಊಟದ ವ್ಯವಸ್ಥೆ ಮಾಡಲಾಗಿತ್ತು. ತಾವು ಕೂಡ ಕಾಂಗ್ರೆಸ್‌ ಶಾಸಕರು ಹಾಗೂ ಸಂಸದರೊಟ್ಟಿಗೆ ಕುಳಿತು ಊಟ ಸವಿದಿದ್ದಾರೆ. 

 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತತ ಓದು, ಅಧ್ಯಯನವಿಲ್ಲದೆ ಕೃತಿ ಬರೆಯಲು ಸಾಧ್ಯವಿಲ್ಲ : ಡಾ.ಬಸವರಾಜ ಜಗಜಂಪಿಕಿಂಚಿತ್ ಅಮಲು ಬೆರೆಸಿದರೂ ಗುಟ್ಕಾ, ಪಾನ್ ಮಸಾಲಾ ಕಂಪ್ಲೀಟ್ ಬ್ಯಾನ್: ಡಿಕೆಶಿ ಎಚ್ಚರಿಕೆನನ್ನ ರಾಜಕೀಯ ಮುಗಿಯಿತು.. ನೀವು ಮೈ ಮರೆತರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯನಾಟಿ ಕೋಳಿ, ಮುದ್ದೆ, ಚಿಕನ್‌ ಚಾಪ್ಸ್‌ – ಬಾಯಿ ಚಪ್ಪರಿಸಿ ತಿಂದ ಸಿದ್ರಾಮಯ್ಯಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ : ಶೇಖ್‌ ಹಸೀನಾತೊಡೆ ತಟ್ಟೋದು, ಪ್ರಚೋದನೆ ಕೊಡೋದು ತಪ್ಪು: ಪ್ರಿಯಾಂಕ್ ಖರ್ಗೆಪೋಕ್ಸೋ ಪ್ರಕರಣ – ರೆಗ್ಯುಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ ವಚನಾನಂದ ಸ್ವಾಮೀಜಿಮೊಹರಂ ವೇಳೆ ದುಷ್ಕೃತ್ಯಕ್ಕೆ ಸಂಚು – ವಿಷ ತುಂಬಿದ 14,900 ಕ್ಯಾಪ್ಸೂಲ್ ಜೊತೆ ಪುಣೆಯಲ್ಲಿ ಓರ್ವನ ಬಂಧನRSS ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಸಮನ್ಸ್‌ರಾಜ್ಯದ ವಿವಿಧ ಜಿಲ್ಲಾ ಕೋರ್ಟ್‌ಗಳಿಗೆ ಹುಸಿ ಬಾಂಬ್ ಬೆದರಿಕೆ