LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರಿಯಾಕೃಷ್ಣ ಬೆಂಬಲಿಗರ ತೀವ್ರ ಆಕ್ರೋಶ

Advertisement
Advertisement

ಬೆಂಗಳೂರು: ಗೋವಿಂದರರಾಜನಗರ ಕ್ಷೇತ್ರದ ಶಾಸಕ ಪ್ರಿಯಾಕೃಷ್ಣ(Priya Krishna) ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿಲ್ಲ ಎಂದು ಅಸಮಾಧಾನಗೊಂಡ ಬೆಂಬಲಿಗರು ಹಾಗೂ ಎಂ. ಕೃಷ್ಣಪ್ಪ ಅಭಿಮಾನಿಗಳು ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಇಂದು ಸಂಪುಟ ವಿಸ್ತರಣೆಗೆ ಅನುಮತಿ ಸಿಕ್ಕಿದ ಬೆನ್ನಲ್ಲೇ ಬೆಂಗಳೂರಿನ ನಾಗರಭಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಆಗಮಿಸಿದ್ದರು. ಈ ವೇಳೆ ರಸ್ತೆಗೆ ಅಡ್ಡಲಾಗಿ ನಿಂತ ಕಾರ್ಯಕರ್ತರು ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸಿಎಂ ಕಾರು ಯು-ಟರ್ನ್ ಹೊಡೆದು ಹಿಂತಿರುಗಿತು. ಆದರೂ ಕಾರ್ಯಕರ್ತರು ಕಾರಿನ ಹಿಂದೆ ಓಡಿ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಗೆ ನುಗ್ಗಿದ ಪ್ರತಿಭಟನಾಕಾರರು ಟೈರ್ ಸುಟ್ಟು ಬೆಂಕಿ ಹಚ್ಚುವ ಮೂಲಕ ರಸ್ತೆ ತಡೆ ನಡೆಸಿದ್ದಾರೆ. ಪ್ರತಿಭಟನೆಯಿಂದಾಗಿ ಮೈಸೂರು ರಸ್ತೆಯಲ್ಲಿ ಸುಮಾರು 4 ಕಿಲೋಮೀಟರ್‌ಗೂ ಹೆಚ್ಚು ದೂರ ಸಾಗುವಷ್ಟು ಟ್ರಾಫಿಕ್‌ ಜಾಮ್‌ ಆಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರುತಂದೆ ಮೊಬೈಲ್ ಕೊಡಿಸದಿದ್ದಕ್ಕೆ 13 ವರ್ಷದ ಮಗ ಆತ್ಮಹತ್ಯೆನಾಳೆ ರಾಜೀನಾಮೆ ಕೊಡ್ತೀನಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಳೂರು ಗೋಪಾಲಕೃಷ್ಣ ಆಕ್ರೋಶನಾನು ರಾಜೀನಾಮೆ ಬೆದರಿಕೆ ಹಾಕಿಲ್ಲ: ಎಸ್‌ಎಸ್‌ ಮಲ್ಲಿಕಾರ್ಜುನ್‌ಡಿವೋರ್ಸ್‌ ಬಳಿಕ ಖಿನ್ನತೆ; 5ನೇ ಮಹಡಿಯಿಂದ ಹಾರಿ ಮನೋವೈದ್ಯೆ ಆತ್ಮಹತ್ಯೆಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಬ್ರಿಜ್ ಭೂಷಣ್ ಶರಣ್ ಸಿಂಗ್ ಖುಲಾಸೆಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ: ತನ್ವೀರ್ ಸೇಠ್ ಅಸಮಾಧಾನಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡುತ್ತೇನೆ: ರುದ್ರಪ್ಪ ಲಮಾಣಿಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರಿಯಾಕೃಷ್ಣ ಬೆಂಬಲಿಗರ ತೀವ್ರ ಆಕ್ರೋಶಬ್ರೇಕಪ್ ವದಂತಿಗೆ ಪ್ರತಿಕ್ರಿಯೆ ಕೊಟ್ಟ ಅನುಪಮಾ ಪರಮೇಶ್ವರನ್