LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾಸ್ವಾಮಿ ಕೇಸ್‌ – ಮಾಫಿ ಸಾಕ್ಷಿ ಪ್ರದೋಷ್‌ ವಿರುದ್ಧ ದೂರು

Advertisement

ಆನೇಕಲ್: ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್‌ನಲ್ಲಿ  ಮಾಫಿ ಸಾಕ್ಷಿಯಾಗಿ ಪ್ರಕರಣದಿಂದ ಪಾರಾಗಲು ಪ್ರಯತ್ನಿಸುತ್ತಿದ್ದ 14ನೇ ಆರೋಪಿ ಪ್ರದೋಷ್‌ನ ಕಳ್ಳಾಟವೊಂದು ಇದೀಗ ಬಯಲಾಗಿದ್ದು, ಕೇಸ್‌ ದಾಖಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಗಳಿಗೆ ವಕೀಲರ ಜೊತೆ ಹಾಗೂ ಕುಟುಂಬದವರ ಜೊತೆ ಮಾತನಾಡುವುದಕ್ಕೆ 3 ನಂಬರ್‌ಗಳನ್ನು ಕೊಡಲಾಗುತ್ತದೆ. ವಕೀಲರ ಜೊತೆ ಹಾಗೂ ಕುಟುಂಬದವರ ಜೊತೆ ಮಾತನಾಡಲು ಅವಕಾಶ ಕೊಡುವ ನಂಬರ್ ಅನ್ನು ರಿಜಿಸ್ಟರ್ ಮಾಡಿಸಿಕೊಂಡಿರುತ್ತಾರೆ. ಈ ನಂಬರ್‌ಗಳನ್ನ ನಮೂದು ಮಾಡಿಸಿಕೊಳ್ಳುವ ಜವಾಬ್ದಾರಿಯನ್ನು ಮೌನೇಶ್.ಹೆಚ್.ಕೋರಿ ಎಂಬ ಸಿಬ್ಬಂದಿಗೆ ವಹಿಸಲಾಗಿತ್ತು. 

ಆರೋಪಿ ಪ್ರದೋಷ್ ಬೇರೆ ಖೈದಿ ಹೆಸರಿನಲ್ಲಿ ನಂಬರ್ ಪಡೆದಿದ್ದ. ಈ ನಂಬರ್ ನೋಂದಾಯಿಸಿಕೊಳ್ಳಲು ಜೈಲು ಸಿಬ್ಬಂದಿ ಮೌನೇಶ್ ಸಹಾಯ ಮಾಡಿದ್ದ. ಅಲ್ಲದೇ ವಕೀಲರ ನಂಬರ್ ಎಂದು ನಮೂದಿಸಿ ಪತ್ನಿಯ ಜೊತೆ ಮಾತನಾಡುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಸದ್ಯ ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೌನೇಶ್ ಹಾಗೂ ಪ್ರದೋಷ್ ವಿರುದ್ಧ ದೂರು ದಾಖಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2,000 ರೂ. ಮೇಲ್ಪಟ್ಟ ಯುಪಿಐ ಪಾವತಿಗೆ 0.4% ಶುಲ್ಕ – ಅ.15 ರಿಂದ ಹೊಸ ನಿಯಮಬೆಟ್ಟದಲ್ಲಿ ಅಡಗಿದ್ದ `ಸುಡೋ ನಕ್ಸಲ್’ ಕನಕಲಬಂಡೆ ವೆಂಕಟೇಶ್ ಬಂಧನರೇಣುಕಾಸ್ವಾಮಿ ಕೇಸ್‌ – ಮಾಫಿ ಸಾಕ್ಷಿ ಪ್ರದೋಷ್‌ ವಿರುದ್ಧ ದೂರುವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PILಶಾಲಾ ಬ್ಯಾಗ್‌ಗಳಿಂದ 38 ಕೆಜಿ ಗಾಂಜಾ ಸೀಜ್‌; ಮೂವರು ಅಪ್ರಾಪ್ತರು ಸೇರಿ ಐವರು ವಶಕ್ಕೆಮೋದಿ ದೇಶದ ರಾಜಕೀಯ ಸಂಸ್ಕೃತಿ ಬದಲಿಸಿದ್ದಾರೆ, ಆದ್ರೆ ಕಾಂಗ್ರೆಸ್‌ ಒಡೆದಾಳುವ ನೀತಿ ಪಾಲಿಸುತ್ತಿದೆ: ನಡ್ಡಾ ನಿಗಿನಿಗಿಮಂಡ್ಯದಲ್ಲಿ ʻಮಾಯದಂಥ ಮಳೆʼ – ರಸ್ತೆಗಳು ಜಲಾವೃತವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯವಾಗಿದ್ದು, ರಾಜ್ಯದಲ್ಲಿ ಲೋಡ್‌ ಶೆಡ್ಡಿಂಗ್ ಆಗ್ತಿದೆ: ಪರಮೇಶ್ವರ್ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಡಿ.ಕೆ.ಶಿವಕುಮಾರ್ಹೋಬಳಿಗೊಂದು ವಸತಿ ಶಾಲೆ ನಿರ್ಮಾಣಕ್ಕೆ 650 ಕೋಟಿ ಮೀಸಲು: ಮುನಿಯಪ್ಪ