LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬುದ್ಧಿವಾದ ಹೇಳಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

Advertisement
Advertisement

ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ಅಜ್ಜಿಯನ್ನೇ  ಮೊಮ್ಮಗ  ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬನ್ನೇರುಘಟ್ಟ  ಪೊಲೀಸ್ ಠಾಣಾ ವ್ಯಾಪ್ತಿಯ ಕಂಚಗಯ್ಯದೊಡ್ಡಿಯಲ್ಲಿ ನಡೆದಿದೆ.

ಗೌರಮ್ಮ (65) ಮೃತ ವೃದ್ಧೆ. ಪ್ರಜ್ವಲ್ ಕೊಲೆ ಮಾಡಿದ ಮೊಮ್ಮಗ. ಪ್ರಜ್ವಲ್ ಎಲ್ಲಿಯೂ ಕೆಲಸಕ್ಕೆ ಹೋಗದೇ ಗಾಂಜಾ, ಕುಡಿತದ ವ್ಯಸನಿಯಾಗಿದ್ದ. ಮಗ ಕೈ ತಪ್ಪುತ್ತಿದ್ದಾನೆ ಎಂದು ಅಜ್ಜಿ ಆತನ ತಾಯಿಗೆ ಹೇಳಿದ್ದಾರೆ. ನಶೆಯಲ್ಲಿ ಮನೆಗೆ ಬಂದು ಗಲಾಟೆ ಮಾಡಿದಾಗ ಅಜ್ಜಿ ಆತನಿಗೆ ಬುದ್ಧಿ ಹೇಳಿದ್ದರು. ಇದರಿಂದ ರೊಚ್ಚಿಗೆದ್ದ ಮೊಮ್ಮಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಇರಿದು ಅಜ್ಜಿಯ ಕೊಲೆ ಮಾಡಿದ್ದಾನೆ. 

ಮುಂಜಾನೆ ಮನೆಯ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಜ್ಜಿಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಏನುಮೇರೇಷನ್ ಫಾರಂ ಸಲ್ಲಿಸಿದ ಡಾ. ವೀರಣ್ಣ ಚರಂತಿಮಠಬಿ.ವಿ.ವಿ.ಎಸ್. ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದಲ್ಲಿ "ವೈವಿಧ್ಯದಲ್ಲಿ ಏಕತೆ" ಉಡುಪು ಪ್ರದರ್ಶನಇನ್ಮುಂದೆ ಪಿಯುಸಿ ಉಪನ್ಯಾಸಕರು 9, 10ನೇ ತರಗತಿಗೆ ಪಾಠ ಮಾಡೋದು ಕಡ್ಡಾಯಸಚಿವ ಸಂಪುಟ ವಿಸ್ತರಣೆಗೆ ಸೋಮವಾರ ಶುಭ ಮುಹೂರ್ತ? – ಹೈಕಮಾಂಡ್ ಮುಂದೆ 2 ದಿನಾಂಕ ಪ್ರಸ್ತಾಪಿಸಿದ ಡಿಕೆಶಿಹೊತ್ತಿ ಉರಿದ ಕೊಟ್ಟಿಗೆ – 12 ಜಾನುವಾರುಗಳು ಸಜೀವ ದಹನಆಫ್ರಿಕಾದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಗಳ ಮಾರಾಟ – ಚಿಕ್ಕಮಗಳೂರು ಹಕ್ಕಿಪಿಕ್ಕಿ ದಂಪತಿಯಿಂದ ನೀಚ ಕೃತ್ಯಅಣ್ಣನ ಪ್ರೀತಿ ನಿರಾಕರಿಸಿದ್ದಕ್ಕೆ ತಮ್ಮನಿಂದ ಕಾನೂನು ವಿದ್ಯಾರ್ಥಿನಿಯ ಹತ್ಯೆ – ವಿಚ್ಛೇದಿತ ಪ್ರಿಯಕರ ಸೇರಿ ಇಬ್ಬರು ಅಂದರ್‌ಅಶ್ಲೀಲ ಕಮೆಂಟ್ ಮಾಡೋ ಶೂರರಿಗೆ ಶಾಕ್ – 6 ತಿಂಗಳಿಂದ 1 ವರ್ಷ ಜಾಮೀನು ರಹಿತ ಜೈಲು ಶಿಕ್ಷೆಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ – ಒಂದೂವರೆ ವರ್ಷದ ಕಂದಮ್ಮ ಸಾವುಉಪಸಭಾಪತಿ ಪ್ರಾಣೇಶ್ ಪರಿಷತ್‌ ಸದಸ್ಯತ್ವ ರದ್ದು