LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಈ ಬಾರಿ ದಸರಾ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ: ಸಿಎಂ

Advertisement
Advertisement
Advertisement

ಮೈಸೂರು: ಈ ಬಾರಿಯ ದಸರಾವನ್ನುಅದ್ಧೂರಿಯಾಗಿ ಮತ್ತು ಬಹಳ ವಿಭಿನ್ನವಾಗಿ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾದ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ. ಮಿಲಿಟರಿ, ಸೇನಾ ಪಡೆ ಮೆರವಣಿಗೆಯಲ್ಲಿ ಬರಲಿದೆ. ಕನ್ನಡದ ಚಿತ್ರ ನಟ, ನಟಿಯರು ಕೂಡ ಮೆರವಣಿಗೆಯಲ್ಲಿ ಸಾಗಲಿದ್ದಾರೆ. ಒಂದೇ ಪ್ರಕಾರದ 5 ಜಾನಪದ ಕಲಾವಿದರಿಗೆ ಈ ಬಾರಿ ಅವಕಾಶ ಇಲ್ಲ. ಬದಲಾದ ಕಾಲಕ್ಕೆ ತಕ್ಕಂತೆ ಮೆರವಣಿಗೆಯ ರೂಪವನ್ನ ಬದಲಾಯಿಸುತ್ತೇನೆ ಎಂದು ತಿಳಿಸಿದರು. 

ಇದೇ ವೇಳೆ, ದಸರಾ ಕಂಬಳ ನಡೆಸುವುದನ್ನು ನಾನು ಪ್ರತಿಷ್ಟೆಯಾಗಿ ತೆಗೆದುಕೊಂಡಿಲ್ಲ. ಕಂಬಳದ ಬಗ್ಗೆ ಚರ್ಚೆ ಮಾಡುತ್ತಿದ್ದೇನೆ. ಪರಿಸರ ಹಾನಿ ಎನ್ನುವುದೆಲ್ಲಾ ಸುಮ್ಮನೆ ನೆಪ. ನೀರು ಕೂಡ ಹೆಚ್ಚಾಗಿ ಬೇಕಾಗಿಲ್ಲ. ಸುಮ್ಮನೆ ಕೆಲವರು ವಿರೋಧ ಮಾಡುತ್ತಿದ್ದಾರೆ. ನಾನು ಈ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಹೇಳಿದ್ದಾರೆ. ದಸರಾ ಉದ್ಘಾಟಕರ ವಿಚಾರದಲ್ಲೂ ಹಲವರ ಜೊತೆ ಚರ್ಚೆ ಮಾಡಿದ್ದೇನೆ. ಅಂತಿಮ ನಿರ್ಣಯ ನಾನೇ ಮಾಡುತ್ತೇನೆ ಎಂದರು. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ – ಅನಾಥವಾದ ಕಂದಮ್ಮಮರಕ್ಕೆ ಕಟ್ಟಿ ಹಲ್ಲೆ, ಬೆಂಕಿ ಹಚ್ಚಿ ಚಿತ್ರಹಿಂಸೆ – ಎರಡು ತಿಂಗಳು ನರಳಿ ಇನ್ಸ್ಟಾ ಇನ್‌ಫ್ಲ್ಯೂಯೆನ್ಸರ್‌ ಸಾವುಬೈಕ್ ಬೆನ್ನಟ್ಟಿ ಬಂದು ಗುಂಡಿನ ದಾಳಿ – ಆಪ್ ನಾಯಕನ ಬರ್ಬರ ಹತ್ಯೆ ಗ್ಯಾನೇಂದ್ರ ಬೆನ್ನಲ್ಲೇ ಸಿಐಡಿ ಮತ್ತೊಂದು ಬೇಟೆ – ಸಹಾಯ ಮಾಡಿದ್ದ ಮಧ್ಯವರ್ತಿ ವಶಕ್ಕೆಚಿಕ್ಕಮಗಳೂರಲ್ಲಿ ಆಹಾರ ಇಲಾಖೆ ಅಧಿಕಾರಿಗಳ ದಾಳಿ – 30 ಕೆಜಿ ನಕಲಿ ನಾಟಿ ತುಪ್ಪ ಪತ್ತೆಕಲಬುರಗಿ ಪಾಲಿಕೆ ಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯನೇಪಾಳ ಜಲಪ್ರಳಯ – ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಆದ 54 ಮಂದಿ ಕನ್ನಡಿಗರುನೇಪಾಳ ಜಲಪ್ರಳಯ – ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಆದ 54 ಮಂದಿ ಕನ್ನಡಿಗರುಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವುಈ ಬಾರಿ ದಸರಾ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ: ಸಿಎಂ