LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ದುರಂತ – 14 ವರ್ಷದ ವಿದ್ಯಾರ್ಥಿನಿ ಸಾವು

Advertisement
Advertisement

ಚಿಕ್ಕೋಡಿ: ನಿಪ್ಪಾಣಿ ತಾಲೂಕಿನ ಕೊಡನಿ ಗ್ರಾಮದಲ್ಲಿ ಸೀರೆಯ ಜೋಕಾಲಿ ಆಟವಾಡುತ್ತಿದ್ದ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆಕಸ್ಮಿಕವಾಗಿ ಸೀರೆ ಕುತ್ತಿಗೆಗೆ ಬಿಗಿದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಸಂಭವಿಸಿದೆ.

ಮೃತ ಬಾಲಕಿಯನ್ನು ಶುಭ್ರಾ ಯುವರಾಜ್ ರಾವುತ್ ಪಾಟೀಲ್ (14 ವರ್ಷ) ಎಂದು ಗುರುತಿಸಲಾಗಿದೆ. ಈ ದುರ್ಘಟನೆಯಿಂದಾಗಿ ಇಡೀ ಕೊಡನಿ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. 

ಸ್ಥಳಕ್ಕೆ ನಿಪ್ಪಾಣಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿರಶೀಲನೆ ನಡೆಸಿದ್ದು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
KPTCLನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಜಾಗತಿಕ ‘ಝೀರೋ ಟ್ರಸ್ಟ್’ ಸೈಬರ್ ಭದ್ರತಾ ವ್ಯವಸ್ಥೆ ಅಳವಡಿಕೆಕೇಂದ್ರ ಸಚಿವ ಹೆಚ್‌ಡಿಕೆ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ; ಸೆಲ್ಫಿ ವಿಡಿಯೋ, ಡೆತ್‌ನೋಟ್ ಪತ್ತೆಪತಿಗೆ ಬೇರೊಬ್ಬಳ ಜೊತೆ ಅನೈತಿಕ ಸಂಬಂಧ ಆರೋಪ – ಬೇಸತ್ತು ಆತ್ಮಹತ್ಯೆಗೆ ಶರಣಾದ ಪತ್ನಿಮಗು ಬೇಡವೆಂದು 8 ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆಗೆ ಯತ್ನ; ಪತಿ ಅಂದರ್‌ಬಾರ್ ಮೇಲೆಯೇ ಬಿಸಿಎಂ ಹಾಸ್ಟೆಲ್‌ – ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟಅಂಗಡಿ ದೋಚಿ ಮಾಲೀಕರಿಗೆ ವಿದ್ಯುತ್‌ ಶಾಕ್‌ ಹೊಡೆಸುವ ವಿಚಿತ್ರ ಕಳ್ಳ!ಮಣಿಪಾಲ್‌ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್ – ವಿದ್ಯಾರ್ಥಿ ತಲೆಗೆ ಗಂಭೀರ ಗಾಯರಾಮ ಮಂದಿರದ ಕಠಿಣ ನಿಯಮಕ್ಕೆ ಬೇಸತ್ತು ದೇಣಿಗೆ ಎಣಿಕೆ ಸಿಬ್ಬಂದಿಯ ಸಾಮೂಹಿಕ ರಾಜೀನಾಮೆಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ದುರಂತ – 14 ವರ್ಷದ ವಿದ್ಯಾರ್ಥಿನಿ ಸಾವು