LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರು ಅಮಾನತು

Advertisement
Advertisement
Advertisement

ಯಾದಗಿರಿ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ  ಭಾಗಿಯಾಗಿದ್ದ ಇಬ್ಬರು ಶಿಕ್ಷಕರನ್ನು ಅಮಾನತು  ಮಾಡಿರುವ ಘಟನೆ ಯಾದಗಿರಿಯಲ್ಲಿ  ನಡೆದಿದೆ.

ಹುಣಸಗಿಯ ಸರಕಾರಿ ಬಾಲಕಿಯರ ಪ್ರೌಢ ಶಾಲೆಯ ಶಿಕ್ಷಕ ಗುರುರಾಜ್ ಜೋಷಿ ಹಾಗೂ ಕುಪ್ಪಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ ಅಮಾನತಾದ ಶಿಕ್ಷಕರು. ಅಣ್ಣಾ ಸಾಹೇಬ್ ಕಳೆದ ವರ್ಷ ಅಕ್ಟೋಬರ್ 10ರಂದು ಹುಣಸಗಿಯಲ್ಲಿ ಹಮ್ಮಿಕೊಂಡ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಕಳೆದ ವರ್ಷ ಅಕ್ಟೋಬರ್ 12ರಂದು ಗುರುರಾಜ್ ಜೋಷಿ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ಹಮ್ಮಿಕೊಂಡ ಆರ್‌ಎಸ್‌ಎಸ್ ಪಥಸಂಚನದಲ್ಲಿ ಭಾಗಿಯಾಗಿದ್ದರು. ಶಿಕ್ಷಕರಿಬ್ಬರು ಕರ್ನಾಟಕ ನಾಗರಿಕ ಸೇವಾ ನಿಯಮ ಉಲ್ಲಂಘನೆ ಹಿನ್ನೆಲೆ ಅಮಾನತು ಮಾಡಲಾಗಿದೆ. 

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಜುಮ್ಮಣ್ಣ ಗುಡಿಮನಿ ಅವರ ದೂರಿನ ಅನ್ವಯ ತನಿಖೆ ನಡೆಸಿ ಯಾದಗಿರಿ ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತುಸಿಇಟಿ ಪ್ರವೇಶ ಮತ್ತು ಸೀಟು ರದ್ದತಿಗೆ ಆ.29 ಕೊನೆ ದಿನ: ಕೆಇಎRSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರು ಅಮಾನತು180 ಕೋಟಿ ಹೈಕಮಾಂಡ್‌ಗೆ ಹೋಗಿರೋದು ಬಾಯಿಬಿಟ್ರೆ ಕಷ್ಟ ಅಂತ ನಾಗೇಂದ್ರನನ್ನ ಕ್ಯಾಬಿನೆಟ್‌ಗೆ ತಗೊಂಡ್ರಾ? – ಅಶೋಕ್ ಪ್ರಶ್ನೆನಾಡಗೀತೆ ಧಾಟಿ, ಅವಧಿ ನಿಗದಿ ವಿಚಾರ – ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ನಕಾರಅಸ್ಸಾಂನಲ್ಲಿ 168 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ಡ್ರಗ್ ಪೆಡ್ಲರ್ ಅರೆಸ್ಟ್ಅನೈತಿಕ ಸಂಬಂಧದ ಶಂಕೆ; ಮಹಿಳೆಯ ಕುಟುಂಬಸ್ಥರಿಂದ ವ್ಯಕ್ತಿಯ ಭೀಕರ ಕೊಲೆಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿ ಯುವಕ ಆತ್ಮಹತ್ಯೆಬೆಂಗಳೂರಿನ 11 ಮಂದಿ ಸೇರಿ ಕರ್ನಾಟಕದ 13 ಮಂದಿ ವಿವರ ಲಭ್ಯರಾಜ್ಯದ 101 ತಾಲೂಕುಗಳಲ್ಲಿ ಬರ; ಸರ್ಕಾರ ಅಧಿಕೃತ ಘೋಷಣೆ – 1 ಲಕ್ಷದವರೆಗೆ ಸಾಲ ಮನ್ನಾಕ್ಕೆ ಬಿಜೆಪಿ ಆಗ್ರಹ